Select Your Language

Notifications

webdunia
webdunia
webdunia
webdunia

ಎಡೆಬಿಡದೆ ಸುರಿಯುತ್ತಿರುವ ಮಳೆ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಎಡೆಬಿಡದೆ ಸುರಿಯುತ್ತಿರುವ ಮಳೆ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು , ಮಂಗಳವಾರ, 22 ಅಕ್ಟೋಬರ್ 2019 (09:59 IST)
ಬೆಂಗಳೂರು : ರಾಜ್ಯಾದಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.




ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಮೈಸೂರು, ಚಕ್ಕಮಗಳೂರು , ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಹಲವು ಕಡೆ ಸುರಿಯುತ್ತಿರುವ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈಗಾಗಲೇ ಏಳು ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ ಈ ಮಳೆ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಶಾಸಕನನ್ನು ಬಿಜೆಪಿಯ ಅತ್ಯಂತ ಪ್ರಾಮಾಣಿಕ ವ್ಯಕ್ತಿ ಎಂದ ರಾಹುಲ್ ಗಾಂಧಿ