Webdunia - Bharat's app for daily news and videos

Install App

ಭಾರೀ ಮಳೆ : ಮಂಗಳೂರಲ್ಲಿ ಎರಡು ದಿನ ರೆಡ್ ಅಲರ್ಟ್

Webdunia
ಮಂಗಳವಾರ, 6 ಆಗಸ್ಟ್ 2019 (14:32 IST)
ಧಾರಾಕಾರ ಮಳೆಯಿಂದಾಗಿ ಮಂಗಳೂರಿನಲ್ಲಿ ಆ. 7 ರಿಂದ 9ರವೆಗೆ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿಕೆ ನೀಡಿದ್ದು, ನಾಳೆಯಿಂದ ಎರಡು ದಿನ ರೆಡ್ ಅಲರ್ಟ್ ಜಾರಿಯಲ್ಲಿರುತ್ತದೆ.

ಭಾರಿ ಮಳೆ ಆಗುವ ಸಾಧ್ಯತೆ ಇದೆ. ಅಲ್ಲಲ್ಲಿ ಗುಡ್ಡ ಕುಸಿತ, ಮರ ಬೀಳುವುದು ಆಗುತ್ತಿವೆ. ಕಡಲ್ಕೊರೆತ ಕಾಣಿಸಿಕೊಂಡಿದೆ ಎಂದರು.

ನೆರೆ ಪೀಡಿತ ಪ್ರದೇಶಗಳ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದಿರೋ ಅವರು, ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಬೇಕು. ಚಾರ್ಮಾಡಿಯಲ್ಲಿ ಗುಡ್ಡ ಕುಸಿತ ಆಗಿದೆ.

ಎರಡು ಕಡೆ ಗುಡ್ಡ ಕುಸಿತ ಆಗಿದೆ ಅಂತ ಮಾಹಿತಿ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments