ಬೆಂಗಳೂರಿನಲ್ಲಿ ಮುಂದಿನ 4 ವಾರ ಭಾರೀ ಮಳೆ ಎಚ್ಚರಿಕೆ

Webdunia
ಗುರುವಾರ, 27 ಜುಲೈ 2023 (16:50 IST)
ರಾಜಧಾನಿಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೇ ಜಿಟಿ ಜಿಟಿ ಮಳೆಯಾಗ್ತಿದೆ.ಪ್ರತಿ ವರ್ಷದಂತೆ ಆಗಸ್ಟ್, ಸೆಪ್ಟೆಂಬರ್​ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ ನಾಲ್ಕು ವಾರ ಕರಾವಳಿ, ಮಲೆನಾಡಲ್ಲಿ ವಾಡಿಕೆಗಿಂತ ನಿತ್ಯ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಲ್ಲಿ ಅನೇಕ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ.ಚಾಮರಾಜನಗರ, ಬೆಂಗಳೂರು, ರಾಮನಗರ, ಮಂಡ್ಯ, ಕೊಡಗಲ್ಲಿ ವಾಡಿಕೆಯಂತೆ ಮಳೆ ನಿರೀಕ್ಷೆ ಇದೆ.ಆ.4 ರಿಂದ 10ರ ವರೆಗೆ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.ಆ. 10ರಿಂದ 17ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.ಉಳಿದ ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆ ಸಾಧ್ಯತೆ ಇದೆ.
 
ಬೆಂಗಳೂರು: 25-19, ಚಿಕ್ಕಬಳ್ಳಾಪುರ: 23-18, ಕೋಲಾರ: 27-20, ಬೆಂಗಳೂರು ಗ್ರಾಮಾಂತರ:25-19, ತುಮಕೂರು: 25-19, ಚಿತ್ರದುರ್ಗ: 24-20, ಹಾವೇರಿ: 24-21, ದಾವಣಗೆರೆ: 24-21, ಹುಬ್ಬಳ್ಳಿ: 24-21, ಗದಗ: 24-21, ಕೊಪ್ಪಳ: 26-22, ಬಾಗಲಕೋಟೆ: 24-22, ವಿಜಯಪುರ: 24-22
 
ರಾಮನಗರ: 27-21, ಮಂಡ್ಯ: 27-21, ಮೈಸೂರು: 26-21, ಹಾಸನ: 23-19, ಮಡಿಕೇರಿ: 19-17, ಚಿಕ್ಕಮಗಳೂರು: 21-18, ದಕ್ಷಿಣ ಕನ್ನಡ: 27-24, ಶಿವಮೊಗ್ಗ: 24-21, ಬೆಳಗಾವಿ: 23-21, ಉಡುಪಿ: 27-24, ಉತ್ತರ ಕನ್ನಡ: 27-26, ಬೀದರ್: 23-21, ಕಲಬುರಗಿ: 24-22, ಯಾದಗಿರಿ: 25-23, ರಾಯಚೂರು: 25-23 ಮತ್ತು ಬಳ್ಳಾರಿ: 26-22

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments