ಇನ್ನೆರಡು ದಿನ ಭಾರಿ ಮಳೆ ಎಚ್ಚರಿಕೆ

Webdunia
ಗುರುವಾರ, 1 ಸೆಪ್ಟಂಬರ್ 2022 (21:39 IST)
ರಾಜ್ಯದಲ್ಲಿ  ಎರಡು ದಿನ ಜೋರು ಮಳೆ ಸುರಿಯಲಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೂ ವರ್ಷಧಾರೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಈ ವಾರಾಂತ್ಯದವರೆಗೂ ಸಂಜೆಯ ಬಳಿಕ ಭಾರಿ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಮತ್ತು ಮೈಸೂರಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೆರಡು ತಿಂಗಳು ಬೇಕಾಗುವಷ್ಟು ಕಚ್ಚಾತೈಲವಿದೆ: ಸರ್ಕಾರ

ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ: ಆರೋಗ್ಯ ವಿಚಾರಿಸಿದ ಮೋದಿ ಫೋಟೋ ಹಿಂದಿನ ಅಸಲಿಯತ್ತೇನು

ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದು ಅವರಿಗೇ ಅನ್ಯಾಯ ಮಾಡ್ತಿರುವ ಕಾಂಗ್ರೆಸ್: ಸುನಿಲ್ ಕುಮಾರ್

ಅಸ್ಸಾಂನಲ್ಲಿ ಮಾಫಿಯಾ ಆಡಳಿತ: ಪ್ರಿಯಾಂಕಾ ಗಾಂಧಿ

ಹಣ್ಣು ನೀಡಿ ಹಸಿವು ನೀಗಿಸುತ್ತಿದ್ದ ಅಜ್ಜಿ ಇನ್ನಿಲ್ಲ ಎಂದಾಗ ಕೋತಿ ನಡೆಸಿಕೊಂಡ ರೀತಿಗೆ ಕಣ್ಣೀರು ಬರುತ್ತೆ

ಮುಂದಿನ ಸುದ್ದಿ
Show comments