Webdunia - Bharat's app for daily news and videos

Install App

ಭಾರಿ ಮಳೆಗೆ ಕೊಚ್ಚಿಹೋಯ್ತು ಸೇತುವೆ..!

Webdunia
ಮಂಗಳವಾರ, 2 ಆಗಸ್ಟ್ 2022 (18:00 IST)
ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮೆಳೇಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ.ಕಳೆದ 6 ತಿಂಗಳ ಹಿಂದೆ 18 ಲಕ್ಷ ಖರ್ಚು ಮಾಡಿ ಅಧಿಕಾರಿಗಳು ಸೇತುವೆ ನಿರ್ಮಿಸಿದ್ದರು.ಇದೀಗ ನಿರಂತರ ಮಳೆಯಿಂದಾಗಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಕೊಚ್ಚಿಹೋದ ಹಿನ್ನೆಲೆ ಹತ್ತಾರು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ.

ಅರಳಿಮರದೊಡ್ಡಿ, ಅಂಕನಹಳ್ಳಿ, ಹುಣಸೆದೊಡ್ಡಿ, ಜಾಲಮಂಗಲ, ತಡಿಕವಾಗಿಲು ಸೇರಿದಂತೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಟ್ ಆಗಿದೆ.18 ಲಕ್ಷ ಖರ್ಚು ಮಾಡಿ ಸೇತುವೆ ನಿರ್ಮಿಸಿದ್ರೂ ಪ್ರಯೋಜನವಿಲ್ಲ..ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆರೋಪ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments