ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಕಾರ ಮಳೆ

Sampriya
ಮಂಗಳವಾರ, 7 ಮೇ 2024 (17:46 IST)
Photo Courtesy X
ಚಿಕ್ಕಮಗಳೂರು:  ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಧಾರಕಾರ ಮಳೆಯಾಗಿದೆ.

ಇನ್ನೂ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಇಂದು ಮಧ್ಯಾಹ್ನವೇ ಧಾರಾಕಾರ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಇಂದು ಮಧ್ಯಾಹ್ನ ಗುಡುಗು ಸಹಿತ ಆಲಿಕಲ್ಲು ಭಾರೀ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ನಿರಂತರ ಮಳೆಯಾಗುತ್ತಿದ್ದು, ಭಯಂಕರ ಮಳೆಯಿಂದ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನ ಭೂಮಿ ತಂಪಾಗಿದೆ.

ಇನ್ನೂ ಬೆಂಗಳೂರಿನಲ್ಲಿ ಮೋಡಕವಿದ ವಾತವರಣವಿದ್ದು, ಮಳೆಯಾಗುವ ಮುನ್ಸೂಚನೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಮುಂದಿನ ಸುದ್ದಿ
Show comments