ಮಲೆನಾಡಿನಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ. ಘೋಷಣೆ

Webdunia
ಮಂಗಳವಾರ, 6 ಆಗಸ್ಟ್ 2019 (10:21 IST)
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಜನ ಜಾನುವಾರುಗಳು ಪರದಾಡುವಂತಾಗಿದೆ.



ಸೋಮವಾರ ರಾತ್ರಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

 

ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ. ಮಹಾ ಮಳೆ, ಪ್ರವಾಹ ಹಿನ್ನೆಲೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಹ್ಲಾದ್ ಜೋಶಿ ಕೊನೆಗೂ ಸಿಕ್ತು ಸಿಹಿಸುದ್ದಿ: ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರ ಅಸ್ತು

ಆಶಾ ಭೋಂಸ್ಲೆಗೆ ಅಂತಿಮ ವಿದಾಯ ಸಲ್ಲಿಸಲು ಮುಂಬೈನಲ್ಲಿ ಭಾರೀ ಜನಸ್ತೋಮ

ಹುಟ್ಟುಹಬ್ಬದ ದಿನವೇ ಭಾರತದ ಟೆಕ್ಕಿ ಯುಎಸ್‌ಯಲ್ಲಿ ನೀರಿನಲ್ಲಿ ಮುಳುಗಿ ಸಾವು

ಪಿಎಂ ಮೋದಿ ಮತ್ತು ಮಮತಾ ಒಂದೇ ನಾಣ್ಯದ ಎರಡು ಮುಖಗಳು: ಓವೈಸಿ

ಎನ್‌ಕೌಂಟರ್‌ಗೆ ಉನ್ನತ ಮಹಿಳಾ ನಕ್ಸಲ್‌ ಕಮಾಂಡರ್‌ ಬಲಿ

ಮುಂದಿನ ಸುದ್ದಿ
Show comments