Webdunia - Bharat's app for daily news and videos

Install App

ರಾಜ್ಯದಲ್ಲಿ ರಾತ್ರಿ ವರುಣನ ಅಬ್ಬರ

Webdunia
ಬುಧವಾರ, 27 ಸೆಪ್ಟಂಬರ್ 2017 (07:49 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲೆವೆಡೆ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.


ಬೆಂಗಳೂರು, ಮೈಸೂರು, ದಾವಣೆಗೆರೆ, ತುಮಕೂರು ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ನೆಲಮಂಗಲ ತಾಲೂಕಿನ ಬಳಿ ರಸ್ತೆಗೆ ನೀರು ನುಗ್ಗಿದ್ದರಿಂದ ವಾಹನಗಳು ಚಲಿಸಲಾಗುತ್ತಿಲ್ಲ. ಬಸ್ ಒಳಗಡೆ ಸಿಲುಕಿರುವ ಜನ ಪರದಾಡುವಂತಾಗಿದೆ.

ಮೈಸೂರಿನಲ್ಲೂ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಬೆಂಗಳೂರಿನಲ್ಲೂ ಹಲವೆಡೆ ದಾಖಲೆ ಮಳೆಯಾಗಿದ್ದು, ಕೆಲವೆಡೆ ಕೌಂಪೌಂಡ್ ಕುಸಿತ, ಮನೆಗೆ ನೀರು ನುಗ್ಗಿ ಜನ ಬಿಬಿಎಂಪಿ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ತುಮಕೂರಿನಲ್ಲೂ ಭಾರೀ ಮಳೆಯಾಗಿದ್ದು, ಅವಾಂತರವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments