ಮಧ್ಯಕರ್ನಾಟಕದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

Webdunia
ಗುರುವಾರ, 18 ಅಕ್ಟೋಬರ್ 2018 (15:38 IST)
ಮಧ್ಯ ಕರ್ನಾಟಕ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರೆ, ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ದಾವಣಗೆರೆ ಸುತ್ತಮುತ್ತ ಮಳೆ ಅವಾಂತರ ಸೃಷ್ಟಿಸಿದೆ. ಮಳೆ ನೀರಿನ ರಭಸಕ್ಕೆಹಲವು ಬೈಕ್ ಗಳು ಕೊಚ್ಚಿ ಹೋಗಿವೆ.
ದಾವಣಗೆರೆ ನಗರದ ಹೂವಿನ ಮಾರ್ಕೆಟ್, ಸರ್ಕಾರಿ ಬಸ್ ನಿಲ್ದಾಣ, ಬೂದಿಹಾಳ್ ರಸ್ತೆ ಸೇರಿದಂತೆ ಹಲವೆಡೆ ನೀರಿನಲ್ಲಿ ಬೈಕ್ ಗಳು ಕೊಚ್ಚಿ ಹೋಗಿವೆ.

ನೂರಾರು ಮನೆಗಳಿಗೆ ನುಗ್ಗಿರುವ ಮಳೆ ನೀರು ಹಾನಿಯುಂಟುಮಾಡಿದೆ.
ಸಂಚಾರ ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರನ್ನು ಹೊರಹಾಕುವಲ್ಲಿ ಅಲ್ಲಿನ ಸಿಬ್ಬಂದಿಗೆ ಸಾಕುಬೇಕಾಯಿತು.
ದಾವಣಗೆರೆ ಸಂಚಾರ ಪೊಲೀಸ್ ಠಾಣೆಗೆ ನುಗ್ಗಿದ ಚರಂಡಿ ನೀರು ಗಲೀಜು ವಾತಾವರಣ ನಿರ್ಮಿಸಿದೆ.

ಕೆಸರಿನಿಂದ ತುಂಬಿ ಹೋದ ಸಂಚಾರಿ ಪೋಲಿಸ್ ಠಾಣೆಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದರು.  ಜನಜೀವನ ಕೂಡ ಅಸ್ತವ್ಯವಸ್ತಗೊಂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments