Webdunia - Bharat's app for daily news and videos

Install App

ಮಧ್ಯಕರ್ನಾಟಕದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

Webdunia
ಗುರುವಾರ, 18 ಅಕ್ಟೋಬರ್ 2018 (15:38 IST)
ಮಧ್ಯ ಕರ್ನಾಟಕ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರೆ, ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ದಾವಣಗೆರೆ ಸುತ್ತಮುತ್ತ ಮಳೆ ಅವಾಂತರ ಸೃಷ್ಟಿಸಿದೆ. ಮಳೆ ನೀರಿನ ರಭಸಕ್ಕೆಹಲವು ಬೈಕ್ ಗಳು ಕೊಚ್ಚಿ ಹೋಗಿವೆ.
ದಾವಣಗೆರೆ ನಗರದ ಹೂವಿನ ಮಾರ್ಕೆಟ್, ಸರ್ಕಾರಿ ಬಸ್ ನಿಲ್ದಾಣ, ಬೂದಿಹಾಳ್ ರಸ್ತೆ ಸೇರಿದಂತೆ ಹಲವೆಡೆ ನೀರಿನಲ್ಲಿ ಬೈಕ್ ಗಳು ಕೊಚ್ಚಿ ಹೋಗಿವೆ.

ನೂರಾರು ಮನೆಗಳಿಗೆ ನುಗ್ಗಿರುವ ಮಳೆ ನೀರು ಹಾನಿಯುಂಟುಮಾಡಿದೆ.
ಸಂಚಾರ ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರನ್ನು ಹೊರಹಾಕುವಲ್ಲಿ ಅಲ್ಲಿನ ಸಿಬ್ಬಂದಿಗೆ ಸಾಕುಬೇಕಾಯಿತು.
ದಾವಣಗೆರೆ ಸಂಚಾರ ಪೊಲೀಸ್ ಠಾಣೆಗೆ ನುಗ್ಗಿದ ಚರಂಡಿ ನೀರು ಗಲೀಜು ವಾತಾವರಣ ನಿರ್ಮಿಸಿದೆ.

ಕೆಸರಿನಿಂದ ತುಂಬಿ ಹೋದ ಸಂಚಾರಿ ಪೋಲಿಸ್ ಠಾಣೆಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದರು.  ಜನಜೀವನ ಕೂಡ ಅಸ್ತವ್ಯವಸ್ತಗೊಂಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments