Webdunia - Bharat's app for daily news and videos

Install App

ಮಳೆಯ ಅಬರ ಗೋಡೆ ಕುಸಿತ

Webdunia
ಭಾನುವಾರ, 21 ನವೆಂಬರ್ 2021 (18:07 IST)
ಎಡೆಬಿಡದೇ ಸುರಿಯುತ್ತಿರುವ ಮಳೆ ಇನ್ನು ಅವಾಂತರ ಗಳನ್ನು ಮಾಡುತ್ತಿದ್ದು, ಮಳೆಯಿಂದಾಗಿ ತಾಲೂಕಿನ ಹಲವೆಡೆ ಮನೆಗಳು ಕುಸಿದಿವೆ. ತಾಲೂಕಿನ ಹೊಸ
ಹಳ್ಳಿ ಗ್ರಾಪಂ ವ್ಯಾಪ್ತಿಯ ಬಂಡಮ್ಮನಹಳ್ಳಿ ಗ್ರಾಮದಲ್ಲಿ, ಮುಜರಾಯಿ ಇಲಾಖೆಗೆ ಸೇರಿದ ಬಂಡಿ ಮಹಾಕಾಳಿ ದೇವಾಲಯದ ಗೋಡೆ ಕುಸಿದಿದೆ.ನಗರದ ಶಾಂತಿ ನಗರದ ಮಹೇಶ್‌ ಎನ್ನುವವರ ಮನೆಯ ಗೋಡೆ ಕುಸಿದ ಕಾರಣ ಪ್ಲಾಸ್ಟಿಕ್‌ ಪೇಪರ್‌ ಹೊದಿಸಿ ಜೀವನ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಹಠಾತ್ತನೆ ಬಂದ ಕಾಡುಪ್ರಾಣಿ ಬೈಕ್‌ಗೆ ಡಿಕ್ಕಿ, ಭಯಾನಕ ವಿಡಿಯೋ

ಡೀಪ್‌ಫೇಕ್: ಕ್ಷಮೆಯಾಚಿಸಿದ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments