Webdunia - Bharat's app for daily news and videos

Install App

ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆ ; ಈಗಾಗಲೇ ಆದ ನಷ್ಟವೆಷ್ಟು ಗೊತ್ತಾ?

Webdunia
ಸೋಮವಾರ, 10 ಆಗಸ್ಟ್ 2020 (11:47 IST)
ಬೆಂಗಳೂರು : ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಈಗಾಗಲೇ ಮಳೆಯಿಂದಾದ ನಷ್ಟದ ಬಗ್ಗೆ ರಾಜ್ಯ ಸರ್ಕಾರ ವರದಿ ಸಿದ್ಧಪಡಿಸಿದೆ ಎನ್ನಲಾಗಿದೆ.

ಕೊಡಗಲ್ಲೇ 2000 ಕೋಟಿಗೂ ಹೆಚ್ಚು ನಷ್ಟ ಎಂದು ಅಂದಾಜಿಸಲಾಗಿದೆ. ಹಾಗೇ ಚಿಕ್ಕಮಗಳೂರಲ್ಲಿ 1000 ಕೋಟಿಗೂ ಹೆಚ್ಚ ನಷ್ಟವಾಗಿದೆ ಎನ್ನಲಾಗಿದೆ . ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ , ಉಡುಪಿ ಜಿಲ್ಲೆಯ ಹಾನಿಯ ಮಾಹಿತಿ ಸಂಗ್ರಹಿಸಲಾಗಿದೆ. ಎನ್.ಡಿ.ಆರ್.ಎಫ್ ನಿಧಿಯಡಿ ತಕ್ಷಣ ಪರಿಹಾರಕ್ಕೆ ಮನವಿ ಮಾಡಲಿದ್ದು,  ಮೊದಲ ಕಂತಿನಲ್ಲೇ ಹಣ ಬಿಡುಗಡೆಗೆ ಒತ್ತಾಯ ಮಾಡಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments