Webdunia - Bharat's app for daily news and videos

Install App

15 ವರ್ಷಗಳ ಬಳಿಕ ಸುರಿದ ಭರ್ಜರಿ ಮಳೆ: ನೆರೆ ಭೀತಿ

Webdunia
ಮಂಗಳವಾರ, 10 ಜುಲೈ 2018 (15:36 IST)
ಆ ಸುಕ್ಷೇತ್ರದಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಈಗ ಆಗುತ್ತಿದೆ. ಭಾರಿ ಮಳೆಗೆ ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ನೆರೆ ಭೀತಿಯಲ್ಲಿ ಜನರು ಭಯಭೀತರಾಗಿದ್ದಾರೆ.
 
ವರುಣನ ಆರ್ಭಟ ಮುಂದುವರಿದಿರುವಂತೆ ರಾಜ್ಯದ ಹಲವೆಡೆ ನೆರೆ ಪರಿಸ್ಥಿತಿ ತಲೆದೋರಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ತುಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನೆರೆ ಭೀತಿ ಜನರನ್ನು ಆವರಿಸಿದೆ. ಕಳೆದ 15 ವರ್ಷಗಳಿಂದ ಇಂತಹ ಮಳೆಯನ್ನು ಶೃಂಗೇರಿಗರು ಕಂಡಿಲ್ಲ. ನಿರಂತರವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಜನರನ್ನು ಸಂಕಷ್ಟಕ್ಕೆ ನೂಕಿದೆ.

ರಸ್ತೆಗಳೆಲ್ಲ ಕೆರೆಗಳಾಗಿ ನಿಂತಿವೆ. ಇಲ್ಲಿನ ಗಾಂಧಿ ಮೈದಾನಕ್ಕೂ ಭಾರಿ ಪ್ರಮಾಣದ ನೀರು ನುಗ್ಗಿದೆ. ಜಮೀನುಗಳಿಗೆ ನೀರು ನುಗ್ಗಿರುವುದರಿಂದ ರೈತರು ಪರದಾಡುವಂತೆ ಆಗಿದೆ. ತುಂಗಾ ಹಾಗೂ ಭದ್ರಾ ನದಿ ಪಾತ್ರದ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments