Webdunia - Bharat's app for daily news and videos

Install App

ಕೇಂದ್ರ ಸಚಿವ, ಶಾಸಕ, ಜಿಲ್ಲಾಧಿಕಾರಿಗೆ ತಟ್ಟಿದ ಟ್ರಾಫಿಕ್ ಬಿಸಿ; ಪೊಲೀಸರು ಮಾಡಿದ್ದೇನು?

Webdunia
ಸೋಮವಾರ, 9 ಜುಲೈ 2018 (18:17 IST)
ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ  ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಮದುವೆ ಹಾಲ್ ಗಳ ಮುಂದೆ ರಸ್ತೆ ಗಳಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ಇನ್ನಷ್ಟು ಸಮಸ್ಯೆ ಉಂಟಾಗುತ್ತಿತ್ತು. ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ನಿನ್ನೆಯೂ ಕೂಡಾ ಬಂಟ್ವಾಳ್ ಬಳಿಯ ಪಾಣೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪ  ಸಾಗರ್ ಮದುವೆ ಹಾಲ್ ಮುಂಭಾಗದಲ್ಲಿ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡಿರುವುದರಿಂದ  ಗಂಟೆ ಗಟ್ಟಲೆ ರೋಡ್ ಬ್ಲಾಕ್ ಆಗಿತ್ತು. ಈ ಬ್ಲಾಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡ,  ಬಂಟ್ವಾಳ್ ಶಾಸಕ ರಾಜೇಶ್ ನಾಯ್ಕ್,  ಜಿಲ್ಲಾಧಿಕಾರಿ ಶಶಿಕಾಂತ್, ಪತ್ರಕರ್ತರು  ಕೂಡಾ ತೊಂದ್ರೆ ಅನುಭವಿಸಿದ್ರು.


ಕೂಡಲೇ  ಕಾರ್ಯ ಪ್ರವತ್ತರದ ಪೊಲೀಸರು ಕೆಲವೇ ನಿಮಿಷಗಳಲ್ಲಿ  ಟ್ರಾಫಿಕ್ ಕ್ಲಿಯರ್  ಮಾಡಿದ್ರು. ರಸ್ತೆಯಲ್ಲಿ  ನಿಲ್ಲಿಸಿದ್ದ  50 ಕ್ಕೂ ಹೆಚ್ಚು ವಾಹನಗಳ ಮೇಲೆ ಕೇಸ್ ದಾಖಲಿಸಿದ್ದರು.

ಇಂದೂ ಕೂಡ ಮಂಗಳೂರು ನಗರ ಸಂಚಾರಿ ಪೊಲೀಸ್ ರು ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ  ಕಾರ್ಯಾಚರಣೆ ನಡೆಸಿ ನಗರದ ಮಿಲಾಗ್ರಿಸ್ ಚರ್ಚ್  ಬಳಿ ಇರುವ ಮಿಲಾಗ್ರಿಸ್ ಹಾಲ್ ಮುಂಭಾಗದಲ್ಲಿ ರಸ್ತೆ ಬದಿ ನಿಲ್ಲಿಸಿರುವ  50 ಕ್ಕೂ ಹೆಚ್ಚು ವಾಹನಗಳಿಗೆ ಲಾಕ್  ಹಾಕಿದರು. ಪ್ರಕರಣ ದಾಖಲಿಸಿದ್ದಾರೆ. ದಂಡವನ್ನು  ವಸೂಲಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments