Webdunia - Bharat's app for daily news and videos

Install App

ಕೇಂದ್ರ ಸಚಿವ, ಶಾಸಕ, ಜಿಲ್ಲಾಧಿಕಾರಿಗೆ ತಟ್ಟಿದ ಟ್ರಾಫಿಕ್ ಬಿಸಿ; ಪೊಲೀಸರು ಮಾಡಿದ್ದೇನು?

Webdunia
ಸೋಮವಾರ, 9 ಜುಲೈ 2018 (18:17 IST)
ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ  ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಮದುವೆ ಹಾಲ್ ಗಳ ಮುಂದೆ ರಸ್ತೆ ಗಳಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ಇನ್ನಷ್ಟು ಸಮಸ್ಯೆ ಉಂಟಾಗುತ್ತಿತ್ತು. ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ನಿನ್ನೆಯೂ ಕೂಡಾ ಬಂಟ್ವಾಳ್ ಬಳಿಯ ಪಾಣೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪ  ಸಾಗರ್ ಮದುವೆ ಹಾಲ್ ಮುಂಭಾಗದಲ್ಲಿ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡಿರುವುದರಿಂದ  ಗಂಟೆ ಗಟ್ಟಲೆ ರೋಡ್ ಬ್ಲಾಕ್ ಆಗಿತ್ತು. ಈ ಬ್ಲಾಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡ,  ಬಂಟ್ವಾಳ್ ಶಾಸಕ ರಾಜೇಶ್ ನಾಯ್ಕ್,  ಜಿಲ್ಲಾಧಿಕಾರಿ ಶಶಿಕಾಂತ್, ಪತ್ರಕರ್ತರು  ಕೂಡಾ ತೊಂದ್ರೆ ಅನುಭವಿಸಿದ್ರು.


ಕೂಡಲೇ  ಕಾರ್ಯ ಪ್ರವತ್ತರದ ಪೊಲೀಸರು ಕೆಲವೇ ನಿಮಿಷಗಳಲ್ಲಿ  ಟ್ರಾಫಿಕ್ ಕ್ಲಿಯರ್  ಮಾಡಿದ್ರು. ರಸ್ತೆಯಲ್ಲಿ  ನಿಲ್ಲಿಸಿದ್ದ  50 ಕ್ಕೂ ಹೆಚ್ಚು ವಾಹನಗಳ ಮೇಲೆ ಕೇಸ್ ದಾಖಲಿಸಿದ್ದರು.

ಇಂದೂ ಕೂಡ ಮಂಗಳೂರು ನಗರ ಸಂಚಾರಿ ಪೊಲೀಸ್ ರು ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ  ಕಾರ್ಯಾಚರಣೆ ನಡೆಸಿ ನಗರದ ಮಿಲಾಗ್ರಿಸ್ ಚರ್ಚ್  ಬಳಿ ಇರುವ ಮಿಲಾಗ್ರಿಸ್ ಹಾಲ್ ಮುಂಭಾಗದಲ್ಲಿ ರಸ್ತೆ ಬದಿ ನಿಲ್ಲಿಸಿರುವ  50 ಕ್ಕೂ ಹೆಚ್ಚು ವಾಹನಗಳಿಗೆ ಲಾಕ್  ಹಾಕಿದರು. ಪ್ರಕರಣ ದಾಖಲಿಸಿದ್ದಾರೆ. ದಂಡವನ್ನು  ವಸೂಲಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments