Webdunia - Bharat's app for daily news and videos

Install App

ಕೊರೊನಾ ಮಾರಿ ಬೆನ್ನಲ್ಲೇ ಮಹಾರಾಷ್ಟ್ರದಿಂದ ಬರುತ್ತಿದೆ ಭಾರೀ ನೀರು

Webdunia
ಭಾನುವಾರ, 21 ಜೂನ್ 2020 (19:43 IST)
ಮಹಾರಾಷ್ಟ್ರದಿಂದ ಬಂದವರಲ್ಲಿ ಕೊರೊನಾ ಕೇಸ್ ಗಳು ರಾಜ್ಯದಲ್ಲಿ ಹೆಚ್ಚಾಗುತ್ತಲೇ ಇವೆ. ಈ ನಡುವೆ ಭಾರೀ ಪ್ರಮಾಣದ ನೀರೂ ಬರುತ್ತಿದೆ.

ಮಹಾರಾಷ್ಟ್ರದ ಕೃಷ್ಣಾ ಕೊಳ್ಳದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಕೃಷ್ಣಾ ಡ್ಯಾಮ್ ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಲಿದೆ.
ಕೇವಲ 2 ದಿನದಲ್ಲಿ 8.5 ಟಿಎಂಸಿ ನೀರು ಹರಿದು ಬಂದಿದೆ.

ಮಹಾರಾಷ್ಟ್ರದ ರಾಜಾಪುರ ಮತ್ತು ಕೊಯ್ನಾ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಶುಕ್ರವಾರ 3.6 ಟಿಎಂಸಿ, ಶನಿವಾರ 4.9 ಟಿಎಂಸಿ.ಯಷ್ಟು ನೀರು ಡ್ಯಾಮ್ ಗೆ ಹರಿದು ಬಂದಿದೆ.

ಡ್ಯಾಮ್ ಗೆ 63 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಡ್ಯಾಮ್ ನ 26 ಗೇಟ್ ಗಳ ಪೈಕಿ ಕೆಲವು ಗೇಟ್ ಗಳನ್ನು ತೆರೆದು
530 ಕ್ಯೂಸೆಕ್ಸ್ ನೀರನ್ನು  ನದಿಯ ಪಾತ್ರಕ್ಕೆ ಬಿಡಲಾಗುತ್ತದೆ. 519.60 ಮೀಟರ್ ಗರಿಷ್ಠ ಎತ್ತರದ ಡ್ಯಾಮ್ ನಲ್ಲಿ 514 ಮೀಟರ್  ವರೆಗೆ ನೀರು ನಿಲ್ಲಿಸಿ, 123.01 ಟಿಎಂಸಿ ಗರಿಷ್ಠ ಜಲ ಸಾಮರ್ಥ್ಯದ ಡ್ಯಾಮ್ ನಲ್ಲಿ 50 ಟಿಎಂಸಿ ನೀರನ್ನು ಸಂಗ್ರಹ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments