Select Your Language

Notifications

webdunia
webdunia
webdunia
webdunia

ಹೆಬ್ಬಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಹೆಬ್ಬಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ
ಬೆಂಗಳೂರು , ಮಂಗಳವಾರ, 28 ಡಿಸೆಂಬರ್ 2021 (14:07 IST)
ಹೆಬ್ಬಾಳ ಕ್ಷೇತ್ರದ ಗಂಗಾನಗರದ ಮುಖ್ಯರಸ್ತೆಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಬೈರತಿ ಸುರೇಶ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ರಸ್ತೆ ಡಾಂಬರೀಕರಣ ಕಾಮಗಾರಿ ಶೀಘ್ರವಾಗಿ ಆರಂಭಗೊಂಡು ಸರಿಯಾದ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಲ್ಲದೆ ಕ್ಷೇತ್ರದ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ತ್ವರಿತವಾಗಿ ಅನುಕೂಲವಾಗುವಂತೆ ಸಲಹೆ ನೀಡಿದರು. ಈ ಸಂ ದರ್ಭದಲ್ಲಿ ಆರ್.ಟಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಬಿಬಿಎಂಪಿ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕನ ಮಗಳ ಮದುವೆಗೆ ಬಂದವನು ಹೆಣವಾದ