Webdunia - Bharat's app for daily news and videos

Install App

ಹೆಬ್ಬಾಳ ಏರ್ಪೋರ್ಟ್ ರಸ್ತೆ ಹೊಸ ರೂಲ್ಸ್

Webdunia
ಶುಕ್ರವಾರ, 8 ಜುಲೈ 2022 (16:05 IST)
ಈಶಾನ್ಯ ವಿಭಾಗ ಸಂಚಾರ ಡಿಸಿಪಿ ಸವಿತಾ ಈ ಕುರಿತಾಗಿ ಹೇಳಿಕೆ ನೀಡಿದ್ದು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಇಂದಿನಿಂದ ಕೆಲ ಡೈವರ್ಷನ್ ಮಾಡಲಾಗಿದೆ. ಏರ್ ಪೋರ್ಟ್ ಕಡೆಯಿಂದ ಬರುವರು ನೇರವಾಗಿ ಹೆಬ್ಬಾಳ ಮೇಲ್ಸೇತುವೆ ಹೋಗಬಹುದಾಗಿದೆ.
ಬೆಂಗಳೂರು: ಹೆಬ್ಬಾಳ ಕೆಂಪಾಪುರ ಜಂಕ್ಷನ್​ನಲ್ಲಿ ಇಂದಿನಿಂದ ಹೊಸ ರೂಲ್ಸ್ ಶುರು (New Rules) ಮಾಡಿದ್ದು, ಟ್ರಾಫಿಕ್ ಪೊಲೀಸರ ಹೊಸ ಪ್ರಯತ್ನ ಆರಂಭ ಮಾಡಿದ್ದಾರೆ.
ಏರ್ಪೋರ್ಟ್ ಸರ್ವಿಸ್ ರಸ್ತೆಯಲ್ಲಿ ಬರುವ ಎಲ್ಲಾ ವಾಹನಗಳು ಮೈನ್ ರೋಡ್​ಗೆ ಎಂಟ್ರಿಯಾಗದಂತೆ ನಿರ್ಬಂಧ ಹೇರಲಾಗಿದೆ. ಎರಡು ಕಡೆಗಳಲ್ಲಿ ಮೈನ್ ರೋಡ್​ಗೆ ಎಂಟ್ರಿಯಾಗದಂತೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ನೇರವಾಗಿ ಹೆಬ್ಬಾಳ ಫ್ಲೈಓವರ್ ಕೆಳಭಾಗದ ಸಿಗ್ನಲ್​ನಲ್ಲಿ ಎಡ ತಿರುವು ಪಡೆದು ಸಿಟಿಗೆ ಎಂಟ್ರಿಯಾಗಬೇಕಿದೆ. ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಪೊಲೀಸರು ಕೈ ಹಾಕಿದ್ದು, ರಸ್ತೆಯಲ್ಲಿ ನಿಂತು ವಾಹನ ಸವಾರರಿಗೆ ರಸ್ತೆ ಡವೈರ್ಸನ್​ ಬಗ್ಗೆ ಟ್ರಾಫಿಕ್ ಪೊಲೀಸರು ಹೇಳುತ್ತಿದ್ದಾರೆ. ಬೆಳಿಗ್ಗೆ ಆರು ಗಂಟೆಯಿಂದಲೇ ಹೊಸ ರೂಲ್ಸ್ ಶುರುವಾಗಿದ್ದು, ಹೆಬ್ಬಾಳ ಕೆಂಪಾಪುರ ಜಂಕ್ಷನ್ ಬೆಂಗಳೂರಿನ ಟ್ರಾಫಿಕ್ ಹಾಟ್ ಸ್ಪಾಟ್​ಗಳಲ್ಲೊಂದಾಗಿದೆ. ಹೊಸ ಪ್ರಯತ್ನದ ಮುಖಾಂತರ ಟ್ರಾಫಿಕ್ ಕಂಟ್ರೋಲ್​ಗೆ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments