ಕಾಂಗ್ರೆಸ್ ವಿರುದ್ಧ ಹೆಗೆಡೆ ವಾಗ್ದಾಳಿ

Webdunia
ಭಾನುವಾರ, 22 ಜುಲೈ 2018 (19:55 IST)
ಮುಂಬರುವ ಚುನಾವಣೆಯಲ್ಲಿಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಹುಜನರ ಅಭಿಪ್ರಾಯವೂ ಇದೆ ಆಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ದಾವಣಗೆರೆಯಲ್ಲಿ ನಮೋ ಭಾರತ್  ಸಂಘಟನೆ ಉದ್ಘಾಟಿಸಿ ಮಾತನಾಡಿದ ಅನಂತ್ ಕುಮಾರ್ ಹೆಗೆಡೆ, ಲೋಕಸಭೆಯಲ್ಲಿ ನಿನ್ನೆ ನಡೆದಿರುವ ಪ್ರವಸನವೇ ಸಾಕ್ಷಿಯಾಗಿದೆ. ಕೌಟುಂಬಿಕ ಪರಂಪರೆ ಸೀಮಿತ ಚೌಕಟ್ಟಿನಲ್ಲಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಭುತ್ವದ ವಿರುದ್ಧವಾಗಿ ಅಪ್ರಭುತ್ವದ ಹಣಾಹಣಿ ನಡೆದಿತ್ತು. ಅದರಲ್ಲಿ ಬಿಜೆಪಿ ಜಯ ದಾಖಲಿಸಿದೆ.

ಮುಂದಿನ ಚುನಾವಣೆಯಲ್ಲಿಯೂ ಕೂಡ ಬಿಜೆಪಿಗೆ ಗೆಲುವು ಲಭಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಮುಂದಿನ ಸುದ್ದಿ
Show comments