Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಭಾರೀ ಟಾಂಗ್ ನೀಡಿದ ಸಂತೋಷ ಹೆಗ್ಡೆ

Webdunia
ಮಂಗಳವಾರ, 12 ನವೆಂಬರ್ 2019 (15:43 IST)
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಗೆ ಪರೋಕ್ಷವಾಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ತರಾಸು ರಂಗಮಂದಿರದಲ್ಲಿ ನಡೆದ ಖಾಸಗಿ ಕಾರ್ಯಕ್ರಮ ದಲ್ಲಿ ಮಾತನಾಡಿದ್ದಾರೆ.

ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತೀರಾ? ನಾಚಿಕೆ ಆಗಲ್ವಾ? ಅಂತ ಪ್ರಶ್ನೆ ಮಾಡಿದ್ದಾರೆ.  

ಯಾವ ರೀತಿಯಲ್ಲಿ ಶ್ರೀಮಂತನಿದ್ದಾನೆ. ಯಾವ ರೀತಿ ಅಧಿಕಾರಕ್ಕೆ ಆತ ಬಂದ ಎಂಬ ತಿಳುವಳಿಕೆ ಇರಬೇಕು ಅಂತ ಹೇಳೋ ಮೂಲಕ ಡಿಕೆ ಶಿವಕುಮಾರ್ ಗೆ ಪರೋಕ್ಷ ಟಾಂಗ್ ನೀಡಿದ್ರು. ತಿಳುವಳಿಕೆ ತಿಳಿದಂತಹ ವ್ಯಕ್ತಿಗಳಿಗೆ ನಮಸ್ಕಾರ ಮಾಡಿ, ಸಲಾಂ ಹೊಡಿಬೇಡಿ.
ಇವತ್ತು ಸಮಾಜದಲ್ಲಿ ಏನೂ ನೋಡುತ್ತಿದ್ದೇವೆ.

ಜೈಲಿಗೆ ಹೋಗಿ ಬಂದ ವ್ಯಕ್ತಿಗಳಿಗೆ ಹಾರ ಹಾಕುವ ಸಮಾಜದಲ್ಲಿದ್ದೇವೆ. ಅಂತಹವರಿಗೆ ಚಪ್ಪಾಳೆ ಹೊಡೆಯಬೇಡಿ, ನಮಸ್ಕಾರ ಮಾಡಬೇಡಿ.

ಗಂಭೀರವಾಗಿ ಯೋಚನೆ ಮಾಡಿ, ಇನ್ನೂ ಕೇಸ್ ಕೋರ್ಟ್ ನಲ್ಲಿದೆ. ಆತ ನಿರಪರಾಧಿ ಎಂದು ಕೋರ್ಟ್ ಹೇಳಿಲ್ಲ. ಜಾಮೀನು ಸಿಕ್ಕು ಬಂದಿದ್ದಾನೆ. ಅಂಥವರಿಗೆ ಅಷ್ಟು ದೊಡ್ಡ ಸೇಬಿನ ಹಾರ ಹಾಕುತ್ತೀರಾ? ನಾಚಿಕೆ ಆಗಲ್ವಾ? ಎಂದು ಜನರಿಗೆ ಪ್ರಶ್ನೆ ಮಾಡಿದ್ದಾರೆ ಸಂತೋಷ್ ಹೆಗ್ಡೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments