Webdunia - Bharat's app for daily news and videos

Install App

ಶಿವರಾಮ ಕಾರಂತ ಬಡಾವಣೆಗೆ ಬಿಡಿಎ ಕಚೇರಿಯಲ್ಲಿ ನಾಳೆಯಿಂದ ಸಹಾಯ ಕೇಂದ್ರ ಆರಂಭ

Webdunia
ಮಂಗಳವಾರ, 24 ಆಗಸ್ಟ್ 2021 (20:31 IST)
ಬೆಂಗಳೂರು: ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಸುಪ್ರೀಂ ಕೋರ್ಟ್ ನೇಮಕಾತಿ ನ್ಯಾ.ಎ.ವಿ. ಚಂದ್ರಶೇಖರ್ ಸಮಿತಿಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕೇಂದ್ರ ಕಚೇರಿಯ ಆವರಣದಲ್ಲಿ ದಲ್ಲಿರುವ ಗಾಜಿನ ಮನೆಯಲ್ಲಿ ಸಹಾಯ ಕೇಂದ್ರವನ್ನು ನಾಳೆಯಿಂದ ಆರಂಭಿಸಲಾಗಿಲ್ಲ.
 
ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಒಳಗೊಂಡ ಭೂಮಿಯಲ್ಲಿ 2018 ರ ಆಗಸ್ಟ್ 3 ಕ್ಕಿಂತ ಮುಂಚಿತವಾಗಿ ನಿರ್ಮಿಸಲಾಗಿರುವ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ರಚಿಸಲಾಗಿದೆ
 
ಬಿಡಿಎ ಕೇಂದ್ರ ಕಚೇರಿಯಲ್ಲಿರುವ ಸಹಾಯ ಕೇಂದ್ರ ಆಗಸ್ಟ್ 25 ರಿಂದ ಸೆಪ್ಟೆಂಬರ್ 9 ರವರೆಗೆ ಕಾರ್ಯನಿರ್ವಹಿಸಲಾಗಿಲ್ಲ. ಆನ್ ಲೈನ್ ಮೂಲಕವೂ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಸಲ್ಲಿಸ ಬಹುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಮತ್ತು ದಾಖಲೆಗಳನ್ನು ಸಲ್ಲಿಸುವ ಗಡುವನ್ನು ಹಲವು ಬಾರಿ ವಿಸ್ತರಿಸಲಾಗಿದೆ. 2021 ರ ಸೆಪ್ಟೆಂಬರ್ 9 ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆ ಕೇಂದ್ರದ ಕಠಿಣ ಮಸೂದೆ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಸುಮ್ಮನೆ ನಡೀತಿದ್ದವನ ಮೇಲೆ ಸಾವು ತಾನಾಗಿಯೇ ಬಂದೆರಗಿತು.. ಭೀಕರ ದೃಶ್ಯ Video

ರಾಜ್ಯ ಸರ್ಕಾರದ ದೆಹಲಿ ಪ್ರವಾಸದ ಕುರಿತು ಬಿಕೆ ಹರಿಪ್ರಸಾದ್ ಹೇಳಿದ್ದು ಹೀಗೇ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮುಂದಿನ ಸುದ್ದಿ
Show comments