ಶಿವರಾಮ ಕಾರಂತ ಬಡಾವಣೆಗೆ ಬಿಡಿಎ ಕಚೇರಿಯಲ್ಲಿ ನಾಳೆಯಿಂದ ಸಹಾಯ ಕೇಂದ್ರ ಆರಂಭ

Webdunia
ಮಂಗಳವಾರ, 24 ಆಗಸ್ಟ್ 2021 (20:31 IST)
ಬೆಂಗಳೂರು: ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಸುಪ್ರೀಂ ಕೋರ್ಟ್ ನೇಮಕಾತಿ ನ್ಯಾ.ಎ.ವಿ. ಚಂದ್ರಶೇಖರ್ ಸಮಿತಿಯು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕೇಂದ್ರ ಕಚೇರಿಯ ಆವರಣದಲ್ಲಿ ದಲ್ಲಿರುವ ಗಾಜಿನ ಮನೆಯಲ್ಲಿ ಸಹಾಯ ಕೇಂದ್ರವನ್ನು ನಾಳೆಯಿಂದ ಆರಂಭಿಸಲಾಗಿಲ್ಲ.
 
ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಒಳಗೊಂಡ ಭೂಮಿಯಲ್ಲಿ 2018 ರ ಆಗಸ್ಟ್ 3 ಕ್ಕಿಂತ ಮುಂಚಿತವಾಗಿ ನಿರ್ಮಿಸಲಾಗಿರುವ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ರಚಿಸಲಾಗಿದೆ
 
ಬಿಡಿಎ ಕೇಂದ್ರ ಕಚೇರಿಯಲ್ಲಿರುವ ಸಹಾಯ ಕೇಂದ್ರ ಆಗಸ್ಟ್ 25 ರಿಂದ ಸೆಪ್ಟೆಂಬರ್ 9 ರವರೆಗೆ ಕಾರ್ಯನಿರ್ವಹಿಸಲಾಗಿಲ್ಲ. ಆನ್ ಲೈನ್ ಮೂಲಕವೂ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಸಲ್ಲಿಸ ಬಹುದು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಮತ್ತು ದಾಖಲೆಗಳನ್ನು ಸಲ್ಲಿಸುವ ಗಡುವನ್ನು ಹಲವು ಬಾರಿ ವಿಸ್ತರಿಸಲಾಗಿದೆ. 2021 ರ ಸೆಪ್ಟೆಂಬರ್ 9 ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments