Webdunia - Bharat's app for daily news and videos

Install App

ದೋಸ್ತಿ ಸರ್ಕಾರದ ಬಜೆಟ್ ನಲ್ಲಿ ಕೃಷಿಕರಿಗೆ ನೆರವು

Webdunia
ಶುಕ್ರವಾರ, 8 ಫೆಬ್ರವರಿ 2019 (14:06 IST)
ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಕೃಷಿಕರಿಗೆ ಹಲವು ನೆರವು ಘೋಷಣೆ ಮಾಡಿದ್ದಾರೆ.


ಸಾವಯವ ಕೃಷಿ ಪದ್ದತಿಗೆ ಉತ್ತೇಜನ ನೀಡಲಾಗುವುದು . ಕೃಷ್ಣಾ ಮೇಲ್ದಂಡೆ ಯೋಜನೆಗೆ 1050 ಕೋಟಿ ರೂ. ಟೆಂಡರ್, ಭದ್ರಾ ಮೇಲ್ದಂಡೆ ಯೋಜನೆಗಳು ಚುರುಕುಗೊಂಡಿವೆ. `ಮುಖ್ಯಮಂತ್ರಿ ನವಬೆಂಗಳೂರು ಯೋಜನೆಗೆ 8 ಸಾವಿರ ಕೋಟಿ ರೂ. ಅನುದಾನ ಹಾಗೂ  ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಲು ನೆರವು ನೀಡುವ ಯೋಜನೆ ಮುಂದುವರಿಕೆಗೆ  250 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದಾರೆ.


ಹಾಗೇ ಮಲೆನಾಡು, ಕರಾವಳಿಯಲ್ಲಿ ಭತ್ತದ ಉದ್ಪಾದನೆ ಹೆಚ್ಚಿಸಲು ಕರಾವಳಿ ಪ್ಯಾಕೇಜ್ ಯೊಜನೆ ಹೆಕ್ಟೇರ್ ಗೆ 7 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ.


ಮಳೆಯ ಅಭಾವದಿಂದ ಕೃಷಿ ಬೆಳವಣಿಗೆ ಶೇ.4.8ರ ಕುಸಿತವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಸಿರಿ ಧಾನ್ಯಗಳ ಬೆಳೆಯುವ ರೈತರ ಖಾತೆಗೆ 10 ಸಾವಿರ ರೂ. ಹಣ ಜಮೆ ಮಾಡಲಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ