Webdunia - Bharat's app for daily news and videos

Install App

ದೋಸ್ತಿ ಸರ್ಕಾರದ ಬಜೆಟ್ ನಲ್ಲಿ ಕೃಷಿಕರಿಗೆ ನೆರವು

Webdunia
ಶುಕ್ರವಾರ, 8 ಫೆಬ್ರವರಿ 2019 (14:06 IST)
ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಕೃಷಿಕರಿಗೆ ಹಲವು ನೆರವು ಘೋಷಣೆ ಮಾಡಿದ್ದಾರೆ.


ಸಾವಯವ ಕೃಷಿ ಪದ್ದತಿಗೆ ಉತ್ತೇಜನ ನೀಡಲಾಗುವುದು . ಕೃಷ್ಣಾ ಮೇಲ್ದಂಡೆ ಯೋಜನೆಗೆ 1050 ಕೋಟಿ ರೂ. ಟೆಂಡರ್, ಭದ್ರಾ ಮೇಲ್ದಂಡೆ ಯೋಜನೆಗಳು ಚುರುಕುಗೊಂಡಿವೆ. `ಮುಖ್ಯಮಂತ್ರಿ ನವಬೆಂಗಳೂರು ಯೋಜನೆಗೆ 8 ಸಾವಿರ ಕೋಟಿ ರೂ. ಅನುದಾನ ಹಾಗೂ  ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಲು ನೆರವು ನೀಡುವ ಯೋಜನೆ ಮುಂದುವರಿಕೆಗೆ  250 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದಾರೆ.


ಹಾಗೇ ಮಲೆನಾಡು, ಕರಾವಳಿಯಲ್ಲಿ ಭತ್ತದ ಉದ್ಪಾದನೆ ಹೆಚ್ಚಿಸಲು ಕರಾವಳಿ ಪ್ಯಾಕೇಜ್ ಯೊಜನೆ ಹೆಕ್ಟೇರ್ ಗೆ 7 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ.


ಮಳೆಯ ಅಭಾವದಿಂದ ಕೃಷಿ ಬೆಳವಣಿಗೆ ಶೇ.4.8ರ ಕುಸಿತವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಸಿರಿ ಧಾನ್ಯಗಳ ಬೆಳೆಯುವ ರೈತರ ಖಾತೆಗೆ 10 ಸಾವಿರ ರೂ. ಹಣ ಜಮೆ ಮಾಡಲಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ