Select Your Language

Notifications

webdunia
webdunia
webdunia
webdunia

ಬೆಂಗಳೂರಿನ ರಸ್ತೆಗಳಿಗೆ ಪ್ರತ್ಯೇಕ ಹೆಲ್ಪ್ಲೈನ್ ...!!!

ಬೆಂಗಳೂರಿನ ರಸ್ತೆಗಳಿಗೆ ಪ್ರತ್ಯೇಕ  ಹೆಲ್ಪ್ಲೈನ್ ...!!!
ಬೆಂಗಳೂರು , ಶನಿವಾರ, 23 ಅಕ್ಟೋಬರ್ 2021 (16:26 IST)
ನಗರದಲ್ಲಿನ ಕಳಪೆ ರಸ್ತೆ ಕಾಮಗಾರಿಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ರಸ್ತೆ ಗುಂಡಿಗಳ ನಿರ್ಮೂಲನೆಗೆ ಆಮ್‌ ಆದ್ಮಿ ಪಕ್ಷವು (ಎಎಪಿ) ವಾಟ್ಸ್‌ಆಯಪ್‌ ಸಹಾಯವಾಣಿ ಹಾಗೂ ಕಾರ್ಯಪಡೆ ಆರಂಭಿಸಿದೆ' ಎಂದು ಎಎಪಿ ಮುಖಂಡ ಜಗದೀಶ್‌ ಕೆ.ಎನ್‌.ಮಹಾದೇವ್‌ ತಿಳಿಸಿದರು.ನಗರದಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆದಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ, ನಮ್ಮ ಸಹಾಯವಾಣಿಗೆ ( 9513319676) ಸಂದೇಶ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಅವುಗಳ ಬಗ್ಗೆ ಪರಾಮರ್ಶಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲಿದೆ' ಎಂದು ವಿವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆ ..!!!