Webdunia - Bharat's app for daily news and videos

Install App

ಬೆಂಗಳೂರಿನ ರಸ್ತೆಗಳಿಗೆ ಪ್ರತ್ಯೇಕ ಹೆಲ್ಪ್ಲೈನ್ ...!!!

Webdunia
ಶನಿವಾರ, 23 ಅಕ್ಟೋಬರ್ 2021 (16:26 IST)
ನಗರದಲ್ಲಿನ ಕಳಪೆ ರಸ್ತೆ ಕಾಮಗಾರಿಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ರಸ್ತೆ ಗುಂಡಿಗಳ ನಿರ್ಮೂಲನೆಗೆ ಆಮ್‌ ಆದ್ಮಿ ಪಕ್ಷವು (ಎಎಪಿ) ವಾಟ್ಸ್‌ಆಯಪ್‌ ಸಹಾಯವಾಣಿ ಹಾಗೂ ಕಾರ್ಯಪಡೆ ಆರಂಭಿಸಿದೆ' ಎಂದು ಎಎಪಿ ಮುಖಂಡ ಜಗದೀಶ್‌ ಕೆ.ಎನ್‌.ಮಹಾದೇವ್‌ ತಿಳಿಸಿದರು.ನಗರದಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆದಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ, ನಮ್ಮ ಸಹಾಯವಾಣಿಗೆ ( 9513319676) ಸಂದೇಶ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಅವುಗಳ ಬಗ್ಗೆ ಪರಾಮರ್ಶಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲಿದೆ' ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments