Webdunia - Bharat's app for daily news and videos

Install App

ರಾಜ್ಯ ಸರ್ಕಾರದಿಂದ ಹೆಲ್ಪ್​ಲೈನ್​​​ ಆರಂಭ

Webdunia
ಗುರುವಾರ, 9 ಫೆಬ್ರವರಿ 2023 (15:07 IST)
ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ  ಸಹಾಯವಾಣಿ ಆರಂಭಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಭಾರತದ ರಾಯಭಾರಿ ಕಚೇರಿ ಜತೆ ಸಂಪರ್ಕದಲ್ಲಿದೆ.  ಸದ್ಯ ಇಲ್ಲಿ ತನಕ ಯಾವುದೇ ಕರೆ ಬಂದಿಲ್ಲ. ಕರೆ ಬಂದ ತಕ್ಷಣ ಅಗತ್ಯ ಸಹಾಯಕ್ಕೆ ತಯಾರಾಗಿದ್ದೇವೆ. ಟರ್ಕಿ ಭೂಕಂಪನ ವಿಚಾರ ಸಂಬಂಧ, ಯಾರಿಗಾದ್ರು ಸಹಾಯ ಬೇಕಿದ್ದಲ್ಲಿ ತಕ್ಷಣ 080-22340676 ಸಹಾಯವಾಣಿ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments