Webdunia - Bharat's app for daily news and videos

Install App

‘ಹೇಮಾವತಿ ನದಿಯಲ್ಲಿ ಆ ಕೆಲಸಕ್ಕೆ ಹೆಣ್ಣು ಮಕ್ಕಳು ಇಳಿಯಬಾರದು ಎಂದ ಶಾಸಕ’

Webdunia
ಗುರುವಾರ, 5 ಸೆಪ್ಟಂಬರ್ 2019 (19:14 IST)
ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ  ನದಿಯಲ್ಲಿ ಪ್ರವಾಹ ಉಂಟಾಗಿದೆ.

 
ಮಂಡ್ಯ.ಕೆ.ಆರ್.ಪೇಟೆ ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ  ನದಿಯಲ್ಲಿ ಪ್ರವಾಹ ಉಂಟಾಗಿದೆ.

ತಾಲ್ಲೂಕಿನ ಹೇಮಗಿರಿಯಲ್ಲಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿಯ ವೀಕ್ಷಣೆ ನಡೆಸಿದ ಅನರ್ಹ ಶಾಸಕ ನಾರಾಯಣಗೌಡ, ರೈತರು ಹಾಗೂ ಸಾರ್ವಜನಿಕರು ದನಕರುಗಳ ಮೈತೊಳೆಯಲು, ಹೆಣ್ಣು ಮಕ್ಕಳು 
ಬಟ್ಟೆ ತೊಳೆಯಲು ನೀರಿಗೆ ಇಳಿಯಬಾರದು. ಹೀಗಂತ ಅನರ್ಹ ಶಾಸಕ ನಾರಾಯಣಗೌಡ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments