Webdunia - Bharat's app for daily news and videos

Install App

ಇನ್ಮುಂದೆ ರಾಜ್ಯದಲ್ಲಿ ಗಾಳಿಪಟಕ್ಕೆ ಬಳಸುವ ಗಾಜಿನಪುಡಿ ಸಹಿತ ಮಾಂಜಾ ಹಾರ ನಿಷೇಧ

Sampriya
ಸೋಮವಾರ, 4 ನವೆಂಬರ್ 2024 (16:18 IST)
Photo Courtesy X
ಬೆಂಗಳೂರು: ಉತ್ತರ ಭಾರತದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಳಿಪಟಕ್ಕೆ ಬಳಸುವ 'ಮಾಂಜಾದಾರ'ದ ಕುರಿತು ಕರ್ನಾಟಕ ಸರ್ಕಾರ ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದೆ.

ಇದೀಗ ಪ್ರಾಣಿಪ್ರಿಯರ ಸಲಹೆಗಳನ್ನು ಸ್ವೀಕರಿಸಿ, ಮಾನವರು, ಪಕ್ಷಿಗಳು ಮತ್ತು ಪರಿಸರಕ್ಕೆ ಹಾನಿಯನ್ನು ತಡೆಯಲು ಗಾಳಿಪಟ ಹಾರಿಸಲು ಬಳಸುವ ಲೋಹ ಅಥವಾ ಗಾಜಿನ ಲೇಪಿತ ದಾರ ಅಥವಾ ಮಾಂಜಾದಾರ ಬಳಸುವುದನ್ನು ರಾಜ್ಯ ಸರ್ಕಾರ ನಿಷೇಧ ಮಾಡಿ ಆದೇಶಿಸಿದೆ.

ಅದರಂತೆ ಇನ್ಮುಂದೆ ಗಾಜಿನಪುಡಿ ಅಥವಾ ಲೋಹೀಯ ಘಟಕ ರಹಿತ ದಾರವನ್ನು ಮಾತ್ರ ಗಾಳಿಪಟ ಹಾರಿಸಲು ಅನುಮತಿಸಲಾಗಿದೆ. ಈ ಹಿಂದೆ ನೈಲಾನ್ "ಚೈನೀಸ್" ಮಾಂಜಾಗೆ ಮಾತ್ರ ಸೀಮಿತವಾಗಿದ್ದ ನಿಷೇಧವನ್ನು ಗಾಜಿನ ಅಥವಾ ಲೋಹದ ಪುಡಿ ಲೇಪಿತ ದಾರಗಳಿಗೂ ನಿಷೇಧ ಅನ್ವಯಿಸಲು ಸರ್ಕಾರ ಅಧಿಸೂಚನೆ ಮೂಲಕ ತಿಳಿಸಿದೆ.

ಪರಿಸರ (ಸಂರಕ್ಷಣೆ) ಕಾಯಿದೆ (ಇಪಿಎ), 1986 ರ ಸೆಕ್ಷನ್ 5 ರ ಅಡಿಯಲ್ಲಿ ಸರ್ಕಾರವು ತನ್ನ ಅಧಿಸೂಚನೆಗೆ ತಿದ್ದುಪಡಿಯನ್ನು ತಂದು ಆದೇಶ ಹೊರಡಿಸಿದ್ದು, ಈಗ "ಯಾವುದೇ ಚೂಪಾದ, ಲೋಹೀಯ ಅಥವಾ ಗಾಜಿನ ಪುಡಿ, ಅಂಟುಗಳು ಅಥವಾ ಇತರ ಯಾವುದೇ ವಸ್ತುಗಳು ಅಂದರೆ ದಾರವನ್ನು ಬಲಪಡಿಸುವ ಸಾಮಗ್ರಿ ಲೇಪಿತ ಮಾಂಜಾದಾರವನ್ನು ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments