ಕಾಡಾನೆಗಳ ಹಿಂಡು ಪ್ರತ್ಯಕ್ಷ: ಗ್ರಾಮಸ್ಥರ ಆತಂಕ

Webdunia
ಮಂಗಳವಾರ, 26 ಸೆಪ್ಟಂಬರ್ 2023 (13:00 IST)
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿ ಭಾಗ ತಿಪ್ಪೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.ಗಜಪಡೆಗಳು ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದು, ತಿಪ್ಪೂರು ಗ್ರಾಮ ಸೇರಿ ಮಾದಾಪುರದೊಡ್ಡಿ ಗ್ರಾಮದಲ್ಲಿ ಆನೆಗಳು ಬೆಳೆ ಹಾನಿ ಮಾಡಿವೆ. ಜಮೀನಿನಲ್ಲಿ ರೈತರು ಬೆಳೆದಿದ್ದ ಟೊಮ್ಯಾಟೊ, ಬಾಳೆ ಬೆಳೆಗಳು ನಾಶವಾಗಿವೆ. ಬೆಳೆದ ಬೆಳೆ ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ. ರೈತರ ಜಮೀನಿನಲ್ಲೆ ಆನೆಗಳ ಗುಂಪು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿದೆ. ಅರಣ್ಯ ಪ್ರದೇಶಕ್ಕೆ ಆನೆಗಳನ್ನ ಓಡಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಟ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments