Webdunia - Bharat's app for daily news and videos

Install App

ಗಡಿಯಲ್ಲಿ ಪ್ರತ್ಯಕ್ಷವಾದ ಕಾಡಾನೆ ಹಿಂಡು; ಜನರು ಗಡಗಡ

Webdunia
ಮಂಗಳವಾರ, 25 ಜೂನ್ 2019 (19:40 IST)
ರಾಜ್ಯದ ಗಡಿ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದು ಆ ಪ್ರದೇಶದಲ್ಲಿನ ಜನರನ್ನು ಗಡಗಡ ನಡಗುವಂತೆ ಮಾಡಿದೆ.

ತಮಿಳುನಾಡು ಗಡಿಯಲ್ಲಿ ಮತ್ತೆ ಪ್ರತ್ಯಕ್ಷವಾಗಿರುವ ಕಾಡಾನೆಗಳ ಹಿಂಡು ರಾಜ್ಯದ ಗಡಿ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಆನೇಕಲ್ ಸಮೀಪದ ಹೊಸೂರು ಬಳಿಯ ಚಿನ್ನರನ ದೊಡ್ಡಿ ಬಳಿ ಕಾಣಿಸಿಕೊಂಡಿವೆ 6 ಕಾಡಾನೆಗಳು.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಯಿಂದ ಬೆಳೆಗಾರರು, ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

ಕಾಡಾನೆಗಳನ್ನ ಅರಣ್ಯಕ್ಕೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಹರಸಾಹಸ ಮುಂದುವರಿದಿದೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments