ಪಕ್ಷ ಕಟ್ಟಿದವರೇ ಇಲ್ಲಿ ಎದುರಾಳಿಗಳು

Webdunia
ಬುಧವಾರ, 20 ಮಾರ್ಚ್ 2019 (18:01 IST)
ಚುನಾವಣೆ ರಣ ಕಣ ಕಾವೇರಿತ್ತಿರುವಂತೆ ಹಲವು ವಿಶೇಷತೆಗಳು ಕಣದಲ್ಲಿ ಗಮನ ಸೆಳೆಯುತ್ತಿವೆ. ಈ ಹಿಂದೆ ಜತೆ ಜತೆಯಾಗಿ ಪಕ್ಷ ಸಂಘಟನೆ ಮಾಡಿದವರೇ ಇಲ್ಲಿ ಇದೀಗ ಪರಸ್ಪರ ಎದುರಾಳಿಗಳಾಗಿದ್ದಾರೆ.

ನಾನು ಸಂತೆಮರಹಳ್ಳಿ ಶಾಸಕನಾದಾಗ ಪ್ರಸಾದ್ ಜೆಡಿಎಸ್ ನಲ್ಲಿದ್ದರು. ನನಗೆ ರಾಜಕೀಯ ಗುರು ದಿವಗಂತ ರಾಜಶೇಖರ ಮೂರ್ತಿ. ನಾನು ಒಂದೋಟಿನಲ್ಲಿ ಗೆದ್ದು ಬಂದಾಗ ಜಿಲ್ಲೆಯಲ್ಲಿದ್ದ ಶಾಸಕ ನಾನೊಬ್ಬನೆ ಆಗಿದ್ದೆ ಅಂತ ಕೊಳ್ಳೇಗಾಲದಲ್ಲಿ ಸಂಸದ ಆರ್. ಧ್ರುವನಾರಾಯಣ್ ಹೇಳಿಕೆ ನೀಡಿದ್ದಾರೆ.

ಅಂದಿನಿಂದ ಇಲ್ಲಿವರೆಗೂ ಪಕ್ಷದ ಬೆಳವಣಿಗೆ, ಸಂಘಟನೆ ಮಾಡಿದ್ದೇನೆ. ನಾನು ಕಾಂಗ್ರೆಸ್ ನಲ್ಲಿದ್ದಾಗ ಶ್ರೀನಿವಾಸ್ ಪ್ರಸಾದ್, ಮಹದೇವ ಪ್ರಸಾದ್ ಎಲ್ಲಾ ಜೆಡಿಎಸ್ ನಲ್ಲಿದ್ರು. ಹಿರಿಯರು ಅಂತ ನಮ್ಮ ಪಕ್ಷ ಸೇರಿದ ಮೇಲೆ ಗೌರವದಿಂದ ಕಾಣ್ತಿದ್ವಿ. ಶ್ರೀನಿವಾಸ್ ಪ್ರಸಾದ್ ಹಿರಿಯರು ಅವರ ಬಗ್ಗೆ ನನಗೆ ಗೌರವಿದೆ. ಅವರು ಕಾಂಗ್ರೆಸ್ ಬಿಟ್ಟು ಹೋಗುವಾಗ ಕೊನೆವರೆಗೂ  ಅವರ ಜೊತೆಯಲ್ಲಿದ್ದೆ. ಇವಾಗ ಪರಸ್ಪರ ಸ್ಪರ್ಧೆಗೆ ಇಳಿದಿದ್ದೇವೆ. ಈ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ವಿಶ್ವಾಸವಿದೆ.

ಜನರು ನಾನು ಮಾಡಿರುವ ಅಭಿವೃದ್ಧಿ ಕೆಲಸ ನೋಡಿ ಮತ ನೀಡ್ತಾರೆ ಅಂತ ಚಾಮರಾಜನಗರದ ಸಂಸದರಾಗಿರುವ ಧ್ರುವನಾರಾಯಣ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments