Webdunia - Bharat's app for daily news and videos

Install App

ಪಕ್ಷ ಕಟ್ಟಿದವರೇ ಇಲ್ಲಿ ಎದುರಾಳಿಗಳು

Webdunia
ಬುಧವಾರ, 20 ಮಾರ್ಚ್ 2019 (18:01 IST)
ಚುನಾವಣೆ ರಣ ಕಣ ಕಾವೇರಿತ್ತಿರುವಂತೆ ಹಲವು ವಿಶೇಷತೆಗಳು ಕಣದಲ್ಲಿ ಗಮನ ಸೆಳೆಯುತ್ತಿವೆ. ಈ ಹಿಂದೆ ಜತೆ ಜತೆಯಾಗಿ ಪಕ್ಷ ಸಂಘಟನೆ ಮಾಡಿದವರೇ ಇಲ್ಲಿ ಇದೀಗ ಪರಸ್ಪರ ಎದುರಾಳಿಗಳಾಗಿದ್ದಾರೆ.

ನಾನು ಸಂತೆಮರಹಳ್ಳಿ ಶಾಸಕನಾದಾಗ ಪ್ರಸಾದ್ ಜೆಡಿಎಸ್ ನಲ್ಲಿದ್ದರು. ನನಗೆ ರಾಜಕೀಯ ಗುರು ದಿವಗಂತ ರಾಜಶೇಖರ ಮೂರ್ತಿ. ನಾನು ಒಂದೋಟಿನಲ್ಲಿ ಗೆದ್ದು ಬಂದಾಗ ಜಿಲ್ಲೆಯಲ್ಲಿದ್ದ ಶಾಸಕ ನಾನೊಬ್ಬನೆ ಆಗಿದ್ದೆ ಅಂತ ಕೊಳ್ಳೇಗಾಲದಲ್ಲಿ ಸಂಸದ ಆರ್. ಧ್ರುವನಾರಾಯಣ್ ಹೇಳಿಕೆ ನೀಡಿದ್ದಾರೆ.

ಅಂದಿನಿಂದ ಇಲ್ಲಿವರೆಗೂ ಪಕ್ಷದ ಬೆಳವಣಿಗೆ, ಸಂಘಟನೆ ಮಾಡಿದ್ದೇನೆ. ನಾನು ಕಾಂಗ್ರೆಸ್ ನಲ್ಲಿದ್ದಾಗ ಶ್ರೀನಿವಾಸ್ ಪ್ರಸಾದ್, ಮಹದೇವ ಪ್ರಸಾದ್ ಎಲ್ಲಾ ಜೆಡಿಎಸ್ ನಲ್ಲಿದ್ರು. ಹಿರಿಯರು ಅಂತ ನಮ್ಮ ಪಕ್ಷ ಸೇರಿದ ಮೇಲೆ ಗೌರವದಿಂದ ಕಾಣ್ತಿದ್ವಿ. ಶ್ರೀನಿವಾಸ್ ಪ್ರಸಾದ್ ಹಿರಿಯರು ಅವರ ಬಗ್ಗೆ ನನಗೆ ಗೌರವಿದೆ. ಅವರು ಕಾಂಗ್ರೆಸ್ ಬಿಟ್ಟು ಹೋಗುವಾಗ ಕೊನೆವರೆಗೂ  ಅವರ ಜೊತೆಯಲ್ಲಿದ್ದೆ. ಇವಾಗ ಪರಸ್ಪರ ಸ್ಪರ್ಧೆಗೆ ಇಳಿದಿದ್ದೇವೆ. ಈ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ವಿಶ್ವಾಸವಿದೆ.

ಜನರು ನಾನು ಮಾಡಿರುವ ಅಭಿವೃದ್ಧಿ ಕೆಲಸ ನೋಡಿ ಮತ ನೀಡ್ತಾರೆ ಅಂತ ಚಾಮರಾಜನಗರದ ಸಂಸದರಾಗಿರುವ ಧ್ರುವನಾರಾಯಣ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments