Webdunia - Bharat's app for daily news and videos

Install App

ಪಕ್ಷ ಕಟ್ಟಿದವರೇ ಇಲ್ಲಿ ಎದುರಾಳಿಗಳು

Webdunia
ಬುಧವಾರ, 20 ಮಾರ್ಚ್ 2019 (18:01 IST)
ಚುನಾವಣೆ ರಣ ಕಣ ಕಾವೇರಿತ್ತಿರುವಂತೆ ಹಲವು ವಿಶೇಷತೆಗಳು ಕಣದಲ್ಲಿ ಗಮನ ಸೆಳೆಯುತ್ತಿವೆ. ಈ ಹಿಂದೆ ಜತೆ ಜತೆಯಾಗಿ ಪಕ್ಷ ಸಂಘಟನೆ ಮಾಡಿದವರೇ ಇಲ್ಲಿ ಇದೀಗ ಪರಸ್ಪರ ಎದುರಾಳಿಗಳಾಗಿದ್ದಾರೆ.

ನಾನು ಸಂತೆಮರಹಳ್ಳಿ ಶಾಸಕನಾದಾಗ ಪ್ರಸಾದ್ ಜೆಡಿಎಸ್ ನಲ್ಲಿದ್ದರು. ನನಗೆ ರಾಜಕೀಯ ಗುರು ದಿವಗಂತ ರಾಜಶೇಖರ ಮೂರ್ತಿ. ನಾನು ಒಂದೋಟಿನಲ್ಲಿ ಗೆದ್ದು ಬಂದಾಗ ಜಿಲ್ಲೆಯಲ್ಲಿದ್ದ ಶಾಸಕ ನಾನೊಬ್ಬನೆ ಆಗಿದ್ದೆ ಅಂತ ಕೊಳ್ಳೇಗಾಲದಲ್ಲಿ ಸಂಸದ ಆರ್. ಧ್ರುವನಾರಾಯಣ್ ಹೇಳಿಕೆ ನೀಡಿದ್ದಾರೆ.

ಅಂದಿನಿಂದ ಇಲ್ಲಿವರೆಗೂ ಪಕ್ಷದ ಬೆಳವಣಿಗೆ, ಸಂಘಟನೆ ಮಾಡಿದ್ದೇನೆ. ನಾನು ಕಾಂಗ್ರೆಸ್ ನಲ್ಲಿದ್ದಾಗ ಶ್ರೀನಿವಾಸ್ ಪ್ರಸಾದ್, ಮಹದೇವ ಪ್ರಸಾದ್ ಎಲ್ಲಾ ಜೆಡಿಎಸ್ ನಲ್ಲಿದ್ರು. ಹಿರಿಯರು ಅಂತ ನಮ್ಮ ಪಕ್ಷ ಸೇರಿದ ಮೇಲೆ ಗೌರವದಿಂದ ಕಾಣ್ತಿದ್ವಿ. ಶ್ರೀನಿವಾಸ್ ಪ್ರಸಾದ್ ಹಿರಿಯರು ಅವರ ಬಗ್ಗೆ ನನಗೆ ಗೌರವಿದೆ. ಅವರು ಕಾಂಗ್ರೆಸ್ ಬಿಟ್ಟು ಹೋಗುವಾಗ ಕೊನೆವರೆಗೂ  ಅವರ ಜೊತೆಯಲ್ಲಿದ್ದೆ. ಇವಾಗ ಪರಸ್ಪರ ಸ್ಪರ್ಧೆಗೆ ಇಳಿದಿದ್ದೇವೆ. ಈ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ವಿಶ್ವಾಸವಿದೆ.

ಜನರು ನಾನು ಮಾಡಿರುವ ಅಭಿವೃದ್ಧಿ ಕೆಲಸ ನೋಡಿ ಮತ ನೀಡ್ತಾರೆ ಅಂತ ಚಾಮರಾಜನಗರದ ಸಂಸದರಾಗಿರುವ ಧ್ರುವನಾರಾಯಣ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments