Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಪಟ್ಟಿ ಹೀಗಿದೆ

Webdunia
ಮಂಗಳವಾರ, 20 ಆಗಸ್ಟ್ 2019 (10:06 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಪಟ್ಟಿ ಬಿಡುಗಡೆಯಾಗಿದ್ದು, 17 ಮಂದಿ ಶಾಸಕರುಗಳು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ.




ಸೋಮವಾರ ಕೇಂದ್ರ ಸಚಿವ ಅಮಿತ್ ಶಾ ಅವರು ಸಚಿವರ ಪಟ್ಟಿಯನ್ನು ತಯಾರು ಮಾಡಿಕೊಟ್ಟಿದ್ದು. ಆದರೆ ಕೊನೆ ಕ್ಷಣದಲ್ಲಿ ಸಿಎಂ ಯಡಿಯೂರಪ್ಪ ಅವರು ಬದಲಾವಣೆ ಮಾಡಿ ಇದೀಗ ಸಚಿವರ ಪಟ್ಟಿ ಬಿಡುಗಡೆ ಮಾಡಿದ್ದಾರೆ.


ಬಸವರಾಜ್ ಬೊಮ್ಮಾಯಿ (ಶಿಗ್ಗಾಂವಿ ಕ್ಷೇತ್ರ), ಬಿ. ಶ್ರೀರಾಮುಲು (ಮೊಳಕಾಲ್ಮೂರು ಕ್ಷೇತ್ರ), ಗೋವಿಂದ ಕಾರಜೋಳ (ಮುಧೋಳ ಕ್ಷೇತ್ರ), ನಾಗೇಶ್‌ (ಮುಳಬಾಗಿಲು ಕ್ಷೇತ್ರ), ಕೋಟಾ ಶ್ರೀನಿವಾಸ ಪೂಜಾರಿ (ಮೇಲ್ಮನೆ ಸದಸ್ಯ), ಶಶಿಕಲಾ ಜೊಲ್ಲೆ (ನಿಪ್ಪಾಣಿ ಕ್ಷೇತ್ರ), ಜಗದೀಶ್‌ ಶೆಟ್ಟರ್‌ (ಧಾರವಾಡ ಸೆಂಟ್ರಲ್‌ ಕ್ಷೇತ್ರ),‌ ವಿ. ಸೋಮಣ್ಣ (ಗೋವಿಂದರಾಜ ನಗರ ಕ್ಷೇತ್ರ), ಕೆ.ಎಸ್.‌ ಈಶ್ವರಪ್ಪ (ಶಿವಮೊಗ್ಗ ಕ್ಷೇತ್ರ), ಮಾಧುಸ್ವಾಮಿ (ಚಿಕ್ಕನಾಯಕನ ಹಳ್ಳಿ ಕ್ಷೇತ್ರ), ಆರ್.‌ ಅಶೋಕ್‌ (ಪದ್ಮನಾಭ ನಗರ ಕ್ಷೇತ್ರ), ಸುರೇಶ್‌ ಕುಮಾರ್‌ (ರಾಜಾಜಿ ನಗರ ಕ್ಷೇತ್ರ), ಅಶ್ವಥನಾರಾಯಣ (ಮಲ್ಲೇಶ್ವರಂ ಕ್ಷೇತ್ರ), ಸಿ.ಟಿ. ರವಿ (ಚಿಕ್ಕಮಗಳೂರು ಕ್ಷೇತ್ರ), ಪ್ರಭು ಚವ್ಹಾಣ್‌ (ಔರಾದ್‌ ಕ್ಷೇತ್ರ), ಸಿ.ಸಿ. ಪಾಟೀಲ್ (ನರಗುಂದ ಕ್ಷೇತ್ರ), ಲಕ್ಷ್ಮಣ್‌ ಸವದಿ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದು. ಇಂದು ಈ 17 ಮಂದಿ ಶಾಸಕರುಗಳು ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments