Webdunia - Bharat's app for daily news and videos

Install App

ಇರುಳುಗಣ್ಣು ಸಮಸ್ಯೆಗೆ ಇಲ್ಲಿದೆ ಸೂಪರ್ ಮನೆಮದ್ದು

Webdunia
ಮಂಗಳವಾರ, 1 ಜನವರಿ 2019 (07:40 IST)
ಬೆಂಗಳೂರು : ಕೆಲವರಿಗೆ ಇರುಳುಗಣ್ಣು ಸಮಸ್ಯೆ ಇರುತ್ತದೆ. ಈ ಸಮಸ್ಯೆ ಇರುವವರಿಗೆ ರಾತ್ರಿಯ ವೇಳೆ ಕಣ್ಣು ಕಾಣಿಸುವುದಿಲ್ಲ. ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು.


ಶುದ್ಧ ಹಸುವಿನ ತುಪ್ಪ 10 ಗ್ರಾಂ (1 ಚಮಚ), ಕಾಳು ಮೆಣಸಿನ ಪುಡಿ 1 ಚಿಟಿಕೆ, ಕಲ್ಲು ಸಕ್ಕರೆ 20 ಗ್ರಾಂ ಇವು ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ನಂತರ 1 ಗಂಟೆ ತನಕ ಏನನ್ನು ತಿನ್ನಬಾರದು. ಹೀಗೆ ಸರಿಯಾಗಿ 45 ದಿನಗಳ ಕಾಲ ಮಾಡಿದರೆ ನಿಮ್ಮ ಇರುಳುಗಣ್ಣು ಸಮಸ್ಯೆ ಬೇಗ ವಾಸಿಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments