Webdunia - Bharat's app for daily news and videos

Install App

ಇರುಳುಗಣ್ಣು ಸಮಸ್ಯೆಗೆ ಇಲ್ಲಿದೆ ಸೂಪರ್ ಮನೆಮದ್ದು

Webdunia
ಮಂಗಳವಾರ, 1 ಜನವರಿ 2019 (07:40 IST)
ಬೆಂಗಳೂರು : ಕೆಲವರಿಗೆ ಇರುಳುಗಣ್ಣು ಸಮಸ್ಯೆ ಇರುತ್ತದೆ. ಈ ಸಮಸ್ಯೆ ಇರುವವರಿಗೆ ರಾತ್ರಿಯ ವೇಳೆ ಕಣ್ಣು ಕಾಣಿಸುವುದಿಲ್ಲ. ಇದಕ್ಕೆ ಮನೆಮದ್ದಿನಿಂದ ಪರಿಹಾರ ಕಂಡುಕೊಳ್ಳಬಹುದು.


ಶುದ್ಧ ಹಸುವಿನ ತುಪ್ಪ 10 ಗ್ರಾಂ (1 ಚಮಚ), ಕಾಳು ಮೆಣಸಿನ ಪುಡಿ 1 ಚಿಟಿಕೆ, ಕಲ್ಲು ಸಕ್ಕರೆ 20 ಗ್ರಾಂ ಇವು ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ನಂತರ 1 ಗಂಟೆ ತನಕ ಏನನ್ನು ತಿನ್ನಬಾರದು. ಹೀಗೆ ಸರಿಯಾಗಿ 45 ದಿನಗಳ ಕಾಲ ಮಾಡಿದರೆ ನಿಮ್ಮ ಇರುಳುಗಣ್ಣು ಸಮಸ್ಯೆ ಬೇಗ ವಾಸಿಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments