Webdunia - Bharat's app for daily news and videos

Install App

ಕರ್ನಾಟಕ ಬಂದ್ ಗೆ ಯಾರ ಬೆಂಬಲವಿದೆ, ಯಾರ ಬೆಂಬವಿಲ್ಲ ಎಂಬ ಮಾಹಿತಿ ಇಲ್ಲಿದೆ ನೋಡಿ

Webdunia
ಬುಧವಾರ, 12 ಫೆಬ್ರವರಿ 2020 (11:26 IST)
ಬೆಂಗಳೂರು : ಸರೋಜಿನಿ ಮಹಿಷಿ ಜಾರಿಗೆ ಒತ್ತಾಯಿಸಿ ನಾಳೆ ಕರ್ನಾಟಕದಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸಲ್ಲ ಎಂಬುದಾಗಿ ತಿಳಿದುಬಂದಿದೆ.


ನಾಳೆ ಕರ್ನಾಟಕ ಬಂದ್ ಕರೆಗೆ ಚಾಲಕರ ಸಂಘ, ಉಬರ್, ಓಲಾ ಮಾಲೀಕರ ಸಂಘ, ಹೋಟೇಲ್ ಮಾಲೀಕರ ಸಂಘ, ಖಾಸಗಿ ಶಾಲೆಗಳ ಒಕ್ಕೂಟ  ಸೇರಿದಂತೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿದ್ದಾರೆ. ಆದರೆ ವಾಹನಗಳ ಸಂಚಾರವಿದ್ದು, ಹೋಟೆಲ್ ಗಳು ಹಾಗೂ ಶಾಲಾ ಕಾಲೇಜುಗಳು  ತೆರೆದಿರುವುದಾಗಿ ತಿಳಿಸಿದೆ.


ಆದರೆ ನಾಳಿನ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ನವ ನಿರ್ಮಾಣ ಸೇನೆ ಸಂಘಟನೆಗಳು ಬೆಂಬಲ ನೀಡುತ್ತಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಹಾಗೇ  ಚಲನಚಿತ್ರ ಮಂಡಳಿ ಕೂಡ ಬೆಂಬಲ ನೀಡುತ್ತಿಲ್ಲ ಎಂಬುದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments