Webdunia - Bharat's app for daily news and videos

Install App

ಇಲ್ಲೇ ಇರುತ್ತೇವೆ, ಮನೆಗೆ ಮರಳುವುದಿಲ್ಲ ಎನ್ನುತ್ತಿರುವ ಜನರು

Webdunia
ಮಂಗಳವಾರ, 12 ಮೇ 2020 (15:15 IST)
ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಲಾಕ್‍ಡೌನ್ ಹಿನ್ನಲೆಯಲ್ಲಿ ವಲಸಿಗರು ತಮ್ಮ ರಾಜ್ಯ, ಜಿಲ್ಲೆ ಗಳಿಗೆ ವಲಸೆ ಹೋಗುವುದನ್ನು ಕೈಬಿಟ್ಟಿದ್ದಾರೆ.

ಮೂರನೇ ಹಂತದ ಲಾಕ್‍ಡೌನ್ ಸಮಯದಲ್ಲಿ ಒಂದಿಷ್ಟು ಸಡಿಲಿಕೆ ಘೋಷಣೆ ಮಾಡಿರುವುದರಿಂದ ಅನೇಕ ವಲಸಿಗರು ಈಗ ತಮ್ಮ ನಿರ್ಧಾರವನ್ನು ಬದಲಿಸಿಕೊಂಡಿದ್ದಾರೆ.

ಗಣಿನಾಡು ಬಳ್ಳಾರಿಯ ವಿಶಾಲ ನಗರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸವಾಗಿರುವ ಉತ್ತರ ಭಾರತದ ಕರಕುಶಲ ಕರ್ಮಿಗಳ ಐದು ಜನರ ಗುಂಪೊಂದು  ಮದುವೆ ಮೊದಲಾದ ಸಮಾರಂಭಗಳಲ್ಲಿ ಮಹಿಳೆಯರ ವಸ್ತ್ರಗಳಿಗೆ ಕಸೂತಿ ಕಲೆ ಮಾಡುತ್ತಾ ತಮ್ಮ ದುಡಿಮೆ ಕಂಡು ಕೊಂಡಿದ್ದರು.

ಆದರೆ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಜಾರಿ ಬಳಿಕ ಇವರಿಗೆ ಕೆಲಸ ಇಲ್ಲದಂತಾಗಿತ್ತು.  
ದುಡಿದಿಟ್ಟುಕೊಂಡಿದ್ದ ಹಣದಲ್ಲಿ ಕೆಲಸವಿಲ್ಲದೆ ಒಂದುವರೆ ತಿಂಗಳು ಬದುಕಿದ್ದರು. ಲಾಕ್ ಡೌನ್ ಯಾವಾಗ ಮುಗಿಯುತ್ತೆ, ನಮಗೆ ದುಡಿಮೆ ಸಿಗುತ್ತೋ ಎಂದು ತಮ್ಮ ಊರುಗಳಿಗೆ ತೆರಳು ನಿರ್ಧರಿಸಿದ್ದರು.

ಆದರೆ ಮೂರನೇ ಹಂತದ ಲಾಕ್ ಡೌನ್ ಸಮಯದಲ್ಲಿ ಒಂದಿಷ್ಟು ಸಡಿಲಿಕೆ ಮಾಡಿದ್ದರಿಂದ. ಮತ್ತೆ ಜನರಿಂದ ಅವರಿಗೆ ಒಂದಿಷ್ಟು ಕೆಲಸ ದೊರೆತಿದ್ದು, ವಲಸೆ ಹೋಗುವುದನ್ನು ಕೈಬಿಟ್ಟಿದ್ದೇವೆ ಎಂದು ಸಂತೂ ಬಾರಿಕ್, ಎಸ್.ಕೆ.ಎಂತಜುಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments