Select Your Language

Notifications

webdunia
webdunia
webdunia
webdunia

ಕೊನೆಗೂ ಈಡೇರಿತು ಸಂಚಾರಿ ವಿಜಯ್ ಕೊನೆಯ ಆಸೆ

ಕೊನೆಗೂ ಈಡೇರಿತು ಸಂಚಾರಿ ವಿಜಯ್ ಕೊನೆಯ ಆಸೆ
bangalore , ಭಾನುವಾರ, 11 ಜುಲೈ 2021 (19:37 IST)
ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಪಘಾಯದಲ್ಲಿ ಮೃತಪಟ್ಟಿದ್ದಾರೆ. ಬದುಕಿದ್ದಾಗ ಬಡತನದಲ್ಲಿದ್ದವರಿಗೆ ಸಹಾಯ ಮಾಡೋದಕ್ಕಾಗಿಯೇ, ಉಸಿರು ತಂಡವನ್ನ ಕಟ್ಟಿದ್ದರು. ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಒಲ್ ಹೊದಿಸಬೇಕೆಂಬುದು ಅವರ ಕೊನೆ ಆಸೆಯಾಗಿತ್ತು. ಆದ್ರೂ ಅದು ಈಡೇರುವುದಕ್ಕೂ ಮುನ್ನವೇ ಸಾವನ್ನಪ್ಪಿದ್ದರು. ಇದೀಗ ಅವರ ತಂಡ ಆ ಕಾರ್ಯವನ್ನ ಮಾಡಿ ಮುಗಿಸಿದೆ. ಮಡಿಕೇರಿ ಕಡೆ ಸಂಚಾರ ಬೆಳೆಸಿರುವ ನಟಿ ನೀತು, ಕವಿರಾಜ್, ಹರೀಶ್ ಅರಸು ಸೇರಿದಂತೆ ಹಲವರು ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಪಲ್ ಹೊದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆನಲೈನ್ ಕ್ಲಾಸ್: ನೆಟ್ವರ್ಕಗಾಗಿ ವಿದ್ಯಾರ್ಥಿಗಳು ಪರದಾಟ