Select Your Language

Notifications

webdunia
webdunia
webdunia
webdunia

ಕೊನೆಗೂ ಈಡೇರಿತು ಸಂಚಾರಿ ವಿಜಯ್ ಕೊನೆಯ ಆಸೆ

bangalore
ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಪಘಾಯದಲ್ಲಿ ಮೃತಪಟ್ಟಿದ್ದಾರೆ. ಬದುಕಿದ್ದಾಗ ಬಡತನದಲ್ಲಿದ್ದವರಿಗೆ ಸಹಾಯ ಮಾಡೋದಕ್ಕಾಗಿಯೇ, ಉಸಿರು ತಂಡವನ್ನ ಕಟ್ಟಿದ್ದರು. ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಒಲ್ ಹೊದಿಸಬೇಕೆಂಬುದು ಅವರ ಕೊನೆ ಆಸೆಯಾಗಿತ್ತು. ಆದ್ರೂ ಅದು ಈಡೇರುವುದಕ್ಕೂ ಮುನ್ನವೇ ಸಾವನ್ನಪ್ಪಿದ್ದರು. ಇದೀಗ ಅವರ ತಂಡ ಆ ಕಾರ್ಯವನ್ನ ಮಾಡಿ ಮುಗಿಸಿದೆ. ಮಡಿಕೇರಿ ಕಡೆ ಸಂಚಾರ ಬೆಳೆಸಿರುವ ನಟಿ ನೀತು, ಕವಿರಾಜ್, ಹರೀಶ್ ಅರಸು ಸೇರಿದಂತೆ ಹಲವರು ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಪಲ್ ಹೊದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆನಲೈನ್ ಕ್ಲಾಸ್: ನೆಟ್ವರ್ಕಗಾಗಿ ವಿದ್ಯಾರ್ಥಿಗಳು ಪರದಾಟ