Webdunia - Bharat's app for daily news and videos

Install App

ಕೊನೆಗೂ ಈಡೇರಿತು ಸಂಚಾರಿ ವಿಜಯ್ ಕೊನೆಯ ಆಸೆ

Webdunia
ಭಾನುವಾರ, 11 ಜುಲೈ 2021 (19:37 IST)
ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಪಘಾಯದಲ್ಲಿ ಮೃತಪಟ್ಟಿದ್ದಾರೆ. ಬದುಕಿದ್ದಾಗ ಬಡತನದಲ್ಲಿದ್ದವರಿಗೆ ಸಹಾಯ ಮಾಡೋದಕ್ಕಾಗಿಯೇ, ಉಸಿರು ತಂಡವನ್ನ ಕಟ್ಟಿದ್ದರು. ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಒಲ್ ಹೊದಿಸಬೇಕೆಂಬುದು ಅವರ ಕೊನೆ ಆಸೆಯಾಗಿತ್ತು. ಆದ್ರೂ ಅದು ಈಡೇರುವುದಕ್ಕೂ ಮುನ್ನವೇ ಸಾವನ್ನಪ್ಪಿದ್ದರು. ಇದೀಗ ಅವರ ತಂಡ ಆ ಕಾರ್ಯವನ್ನ ಮಾಡಿ ಮುಗಿಸಿದೆ. ಮಡಿಕೇರಿ ಕಡೆ ಸಂಚಾರ ಬೆಳೆಸಿರುವ ನಟಿ ನೀತು, ಕವಿರಾಜ್, ಹರೀಶ್ ಅರಸು ಸೇರಿದಂತೆ ಹಲವರು ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಪಲ್ ಹೊದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments