Webdunia - Bharat's app for daily news and videos

Install App

ಕೊನೆಗೂ ಈಡೇರಿತು ಸಂಚಾರಿ ವಿಜಯ್ ಕೊನೆಯ ಆಸೆ

Webdunia
ಭಾನುವಾರ, 11 ಜುಲೈ 2021 (19:37 IST)
ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಪಘಾಯದಲ್ಲಿ ಮೃತಪಟ್ಟಿದ್ದಾರೆ. ಬದುಕಿದ್ದಾಗ ಬಡತನದಲ್ಲಿದ್ದವರಿಗೆ ಸಹಾಯ ಮಾಡೋದಕ್ಕಾಗಿಯೇ, ಉಸಿರು ತಂಡವನ್ನ ಕಟ್ಟಿದ್ದರು. ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಒಲ್ ಹೊದಿಸಬೇಕೆಂಬುದು ಅವರ ಕೊನೆ ಆಸೆಯಾಗಿತ್ತು. ಆದ್ರೂ ಅದು ಈಡೇರುವುದಕ್ಕೂ ಮುನ್ನವೇ ಸಾವನ್ನಪ್ಪಿದ್ದರು. ಇದೀಗ ಅವರ ತಂಡ ಆ ಕಾರ್ಯವನ್ನ ಮಾಡಿ ಮುಗಿಸಿದೆ. ಮಡಿಕೇರಿ ಕಡೆ ಸಂಚಾರ ಬೆಳೆಸಿರುವ ನಟಿ ನೀತು, ಕವಿರಾಜ್, ಹರೀಶ್ ಅರಸು ಸೇರಿದಂತೆ ಹಲವರು ಬುಡಕಟ್ಟು ಜನಾಂಗದವರ ಮನೆಗಳಿಗೆ ಟಾರ್ಪಲ್ ಹೊದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments