Webdunia - Bharat's app for daily news and videos

Install App

ವೀರ ಮರಣ ಹೊಂದಿದ ಯೋಧ

Webdunia
ಭಾನುವಾರ, 26 ಮೇ 2019 (16:10 IST)
ರಾಜ್ಯದ ಯೋಧರೊಬ್ಬರು ವೀರ ಮರಣ ಹೊಂದಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ವೀರಮರಣ ಹೊಂದಿದ್ದಾರೆ ಯೋಧಯೊಬ್ಬರು. ಶಿವಲಿಂರೇಶ್ವರ ವೀರಭದ್ರಗೌಡ ಪಾಟೀಲ ಮೃತ ಯೋಧರಾಗಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೆನಹಳ್ಳಿ ಗ್ರಾಮದ ಹೆಮ್ಮೆಯ ಪುತ್ರ ಪಾಟೀಲ್.

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಸರ್ಚ್ ಆಪರೇಶನ್ ನಲ್ಲಿ ಗಾಯಗೊಂಡಿದ್ದ ಶಿವಲಿಂಗೇಶ್ವರ ಕಳೆದ ಒಂದು ವಾರದಿಂದ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ವೀರ ಯೋಧ.

ಸ್ವ ಗ್ರಾಮಕ್ಕೆ ಪಾರ್ಥಿವ ಶರೀರ ಬರುವ ಸಾಧ್ಯತೆ ಇದ್ದು, ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದೆ ಆಕ್ರಂದನ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್ ಟಿ ಕಡಿತದ ಬಗ್ಗೆ ಮೊನ್ನೆ ವಿರೋಧ, ಇಂದು ಹೊಗಳಿಕೆ: ಸಿದ್ದರಾಮಯ್ಯ ಸರ್ ಇದು ಹೆಂಗೆ ಎಂದ ನೆಟ್ಟಿಗರು

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಮುಂದಿನ ಸುದ್ದಿ
Show comments