Webdunia - Bharat's app for daily news and videos

Install App

ಏಯ್ ಯಾವ ಹನುಮ ಸುಮ್ನೆ ತಿನ್ಲಾ.. ಬೆಂಬಲಿಗನಿಗೆ ಗದರಿದ ಸಿದ್ದರಾಮಯ್ಯ

Sampriya
ಮಂಗಳವಾರ, 23 ಏಪ್ರಿಲ್ 2024 (20:16 IST)
Photo Courtesy X
ಮೈಸೂರು:  ಏಯ್ ಯಾವ ಹನುಮ ಜಯಂತಿ, ಹನುಮು ಹುಟ್ಟಿದ ದಿನಾಂಕ ನಿನಗೆ ಏನಾದ್ರೂ ಗೊತ್ತಾ,, ಮತ್ತೆ ಊಟ ತಿನ್ಲಾ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೈಸೂರಿನ  ಸಿದ್ದರಾಮನಹುಂಡಿಯಲ್ಲಿ  ಇಂದು ನಾಟಿಕೋಳಿ ಊಟ ಸವಿಯುವಾಗ ಸಿದ್ದರಾಮಯ್ಯ ಅವರಲ್ಲಿ ಬೆಂಬಲಿಗನೊಬ್ಬ ಸರ್ ಇವತ್ತು ಹನುಮ ಜಯಂತಿ' ಎಂದು ಹೇಳಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿ ಸಿಎಂ ಸಿದ್ದರಾಮಯ್ಯ ಅವರು, ಏಯ್ ಯಾವ ಹನುಮ ಜಯಂತಿ, ಹನುಮು ಹುಟ್ಟಿದ ದಿನಾಂಕ ನಿನಗೆ ಏನಾದ್ರೂ ಗೊತ್ತಾ, ಮತ್ತೆ ಊಟ ಮಾಡು ತಿನ್ಲಾ ಏನಾಗಲ್ಲ ಎಂದು ಸಿಎಂ ನಾಟಿಕೋಳಿ, ಮುದ್ದೆ ಊಟ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ದುರಂಕಾರಿ ಸಿದ್ದು,  ಹಿಂದು ವಿರೋಧಿ ಸಿದ್ದರಾಮಯ್ಯ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಅವರು ಮಾಂಸಾದೂಟ ಮಾಡಿ ದೇವಸ್ಥಾನಕ್ಕೆ ಹೋಗಿದ್ದಕ್ಕೆ ಚರ್ಚೆಗೆ ಕಾರಣವಾಗಿದ್ದರು. ಈ ವಿಚಾರವಾಗಿ ಪರ ವಿರೋಧ ಚರ್ಚೆಗಳು ನಡೆದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಮುಂದಿನ ಸುದ್ದಿ
Show comments