Webdunia - Bharat's app for daily news and videos

Install App

ಬಿಬಿಎಂಪಿ ಆಯುಕ್ತರ ಗೈರುಹಾಜರಿಗೆ ಕಿಡಿಕಾರಿದ ಹೈಕೋರ್ಟ್

Webdunia
ಮಂಗಳವಾರ, 2 ಫೆಬ್ರವರಿ 2016 (16:58 IST)
ಪದೇ ಪದೇ ವಿಚಾರಣೆಗೆ ಗೈರುಹಾಜರಾದ ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಬೇಜವಾಬ್ದಾರಿಗೆ ಹೈಕೋರ್ಟ್ ಕಿಡಿಕಾರಿದೆ. ಸಿಕೆಎಲ್ ಲೇಔಟ್‌ನಲ್ಲಿ ಪಾರ್ಕ್ ಒತ್ತುವರಿ ಪ್ರಶ್ನಿಸಿ ಪಿಐಎಲ್ ಸಲ್ಲಿಸಲಾಗಿತ್ತು.  

ಮುಂದಿನ ವಿಚಾರಣೆಗೆ ಖುದ್ದಾಗಿ ಕುಮಾರನಾಯಕ್ ಬರಬೇಕಿದ್ದು, ಅವರು ಗೈರುಹಾಜರಾದರೆ ಅವರನ್ನು ಖುದ್ದಾಗಿ ಹಾಜರುಪಡಿಸಿ ಎಂದು ಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ.

ಕೆ.ಎಲ್. ಚಕ್ರಪಾಣಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸಂತೋಷ್ ಹಾಗೂ ಇತರರು ಸಿಕೆಎಲ್ ಲೇಔಟ್‌ನಲ್ಲಿ ಪಾರ್ಕ್ ಕಬಳಿಕೆ ಮಾಡಿದ್ದಾರೆಂದು ಚಕ್ರಪಾಣಿ ರಿಟ್ ಅರ್ಜಿಯಲ್ಲಿ  ಆರೋಪ ಮಾಡಿದ್ದರು. 5 ಬಾರಿ ಸಮನ್ಸ್ ಕಳಿಸಿದ್ದರೂ ಕುಮಾರ್ ನಾಯಕ್ ಹಾಜರಾಗದಿದ್ದರಿಂದ ಖುದ್ದಾಗಿ ಹಾಜರುಪಡಿಸುವಂತೆ ಹೈಕೋರ್ಟ್ ಸೂಚಿಸಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments