Webdunia - Bharat's app for daily news and videos

Install App

ಬತ್ತಿ ಹೋಗ್ತಿದೆ ಹಿಡಕಲ್ ಡ್ಯಾಂ

Webdunia
ಭಾನುವಾರ, 18 ಜೂನ್ 2023 (18:30 IST)
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರು ಒದಗಿಸುವ ಪ್ರಮುಖ ನೀರಿನ ಮೂಲವಾದ ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ನೀರಿನ ಸಂಗ್ರಹಣಾ ಮಟ್ಟ ಕುಸಿದಿರುವುದರಿಂದ ಮೂರು ಜಿಲ್ಲೆಗಳ ಜನರನ್ನು ಆತಂಕಕ್ಕೆ ದೂಡಿದೆ. 51 ಟಿಎಂಸಿ ಸಾಮರ್ಥ್ಯ ಡ್ಯಾಂನಲ್ಲಿ ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ ಎರಡು ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಇನ್ನೇರಡು ಟಿಎಂಸಿ ನೀರು ಮಾತ್ರ ಬಳಕೆ ಮಾಡಲು ಅವಕಾಶವಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ರೇ ಬೆಳಗಾವಿ ಜಿಲ್ಲೆಯಲ್ಲಿ ನೀರಿಗೆ ಹಾಹಾಕಾರ ಎದುರಾಗುವ ಸಾಧ್ಯತೆ ಇದೆ. ಹಿಡಕಲ್ ಅಣೆಕಟ್ಟು ಯೋಜನೆಯಿಂದ ಬೆಳಗಾವಿ, ಹುಕ್ಕೇರಿ, ಸಂಕೇಶ್ವರ, ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments