Webdunia - Bharat's app for daily news and videos

Install App

ಬತ್ತಿ ಹೋಗ್ತಿದೆ ಹಿಡಕಲ್ ಡ್ಯಾಂ

Webdunia
ಭಾನುವಾರ, 18 ಜೂನ್ 2023 (18:30 IST)
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ನೀರು ಒದಗಿಸುವ ಪ್ರಮುಖ ನೀರಿನ ಮೂಲವಾದ ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ನೀರಿನ ಸಂಗ್ರಹಣಾ ಮಟ್ಟ ಕುಸಿದಿರುವುದರಿಂದ ಮೂರು ಜಿಲ್ಲೆಗಳ ಜನರನ್ನು ಆತಂಕಕ್ಕೆ ದೂಡಿದೆ. 51 ಟಿಎಂಸಿ ಸಾಮರ್ಥ್ಯ ಡ್ಯಾಂನಲ್ಲಿ ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ ಎರಡು ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಇನ್ನೇರಡು ಟಿಎಂಸಿ ನೀರು ಮಾತ್ರ ಬಳಕೆ ಮಾಡಲು ಅವಕಾಶವಿದೆ. ಇನ್ನೊಂದು ವಾರದಲ್ಲಿ ಮಳೆ ಆಗದಿದ್ರೇ ಬೆಳಗಾವಿ ಜಿಲ್ಲೆಯಲ್ಲಿ ನೀರಿಗೆ ಹಾಹಾಕಾರ ಎದುರಾಗುವ ಸಾಧ್ಯತೆ ಇದೆ. ಹಿಡಕಲ್ ಅಣೆಕಟ್ಟು ಯೋಜನೆಯಿಂದ ಬೆಳಗಾವಿ, ಹುಕ್ಕೇರಿ, ಸಂಕೇಶ್ವರ, ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments