Webdunia - Bharat's app for daily news and videos

Install App

ಉಗ್ರರು ನುಸುಳಿರುವ ಶಂಕೆ ಹಿನ್ನೆಲೆ; ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ

Webdunia
ಶನಿವಾರ, 17 ಆಗಸ್ಟ್ 2019 (12:05 IST)
ಬೆಂಗಳೂರು : ಉಗ್ರರು ನುಸುಳಿರುವ ಶಂಕೆ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲಾ ಕಡೆ ಮಿಲಿಟರಿ ಸೆಕ್ಯೂರಿಟಿ ಒದಗಿಸಲಾಗಿದೆ.




ಬೆಂಗಳೂರಿನ ಮೇಲೆ ಕೂಡ ಉಗ್ರರ ಕರಿನೆರಳು ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಗುಪ್ತಚರ ಇಲಾಖೆಯನ್ನ ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಮುನ್ನೆಚ್ಚರಿಕೆಗಾಗಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಮೆಜೆಸ್ಟಿಕ್, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಟೈಟ್ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ.


ವಿಧಾನಸೌಧಕ್ಕೂ ಕೂಡ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‍ ಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ವಿಧಾನಸೌಧದ ಒಳಗೆ ಹೋಗುವವರ ತಪಾಸಣೆ ಮಾಡಿ ಬಳಿಕ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments