Webdunia - Bharat's app for daily news and videos

Install App

ಡಿಕೆಶಿ ತವರು ಜಿಲ್ಲೆಯಲ್ಲಿ ಹೈ ಅಲರ್ಟ್

Webdunia
ಬುಧವಾರ, 17 ಮೇ 2023 (18:54 IST)
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಇದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ. ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ 6 ಕೆಎಸ್​ಆರ್​ಪಿ ತುಕಡಿ ಆಗಮನವಾಗಿದ್ದು, ಫುಲ್ ಬಂದೋಬಸ್ತ್​ ಮಾಡಲಾಗಿದೆ. ಈ ಹಿಂದೆ ಡಿಕೆ ಶಿವಕುಮಾರ್ ಅವರು ಜೈಲಿಗೆ ಹೋದ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಹಿತಕರ ಘಟನೆಗಳು ನಡೆದಿದ್ದವು. ಇದೀಗ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಗಲಾಟೆಗಳಾಗುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಪೊಲೀಸರ ಅಲರ್ಟ್ ಆಗಿದ್ದಾರೆ.ಇತ್ತ ಡಿಕೆಶಿ ಬ್ರದರ್ಸ್‌ ಮಾತ್ರ ಕ್ಷೇತ್ರದಲ್ಲಿ ಯಾವುದೇ ಪ್ರತಿಭಟನೆ, ಗಲಾಟೆ ಮಾಡಬಾರದು, ಪಕ್ಷದ ಗೌರವಕ್ಕೆ ಧಕ್ಕೆ ತರಬಾರದೆಂದು ಸೂಚನೆ ಕೊಟ್ಟಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments